<p><strong>ಡಾ. ಮಹಿಷಿಗೆ ಸ್ಟೇಟ್ ಸಚಿವ ಸ್ಥಾನಕ್ಕೆ ಬಡ್ತಿ: ಶಂಕರಾನಂದ್, ಮೊಹಿಸಿನ್ ಉಪ ಸಚಿವರು</strong></p>.<p><strong>ನವದೆಹಲಿ, ಮೇ 2–</strong> ಕೇಂದ್ರದ ಪ್ರವಾಸೋದ್ಯಮ ಮತ್ತು ನಾಗರಿಕ ವಿಮಾನಯಾನ ಉಪಸಚಿವೆಯಾಗಿದ್ದ ಡಾ. ಸರೋಜಿನಿ ಮಹಿಷಿ ಅವರಿಗೆ ಸ್ಟೇಟ್ ಸಚಿವ ಸ್ಥಾನಕ್ಕೆ ಬಡ್ತಿ ನೀಡಲಾಗಿದೆ.</p>.<p>ಮೈಸೂರಿನ ಶ್ರೀ ಬಿ.ಶಂಕರಾನಂದ್ ಮತ್ತು ಶ್ರೀ ಎಫ್.ಎಚ್.ಮೊಹಿಸಿನ್ ಅವರೂ ಸೇರಿ ಒಟ್ಟು 18 ಮಂದಿ ಹೊಸಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಇವರಿಬ್ಬರಿಗೂ ಉಪಸಚಿವರ ಹುದ್ದೆ ನೀಡಲಾಗಿದೆ.</p>.<p><strong>ವ್ಯವಸಾಯದಲ್ಲಿ ಹಿಂದುಳಿದ ಪ್ರದೇಶಗಳಲ್ಲಿ ಮೂರು ಅಧ್ಯಯನ ತಂಡಗಳ ಪ್ರವಾಸ</strong></p>.<p><strong>ನವದೆಹಲಿ, ಮೇ 2–</strong> ಕೃಷಿ ದೃಷ್ಟಿಯಿಂದ ದೇಶದಲ್ಲಿ ಹಿಂದುಳಿದಿರುವ ಪ್ರದೇಶಗಳಲ್ಲಿ ಪ್ರವಾಸ ನಡೆಸಿ, ವ್ಯವಸಾಯ ಅಭಿವೃದ್ಧಿ<br />ಯಲ್ಲಿನ ಅಸಮತೆಯನ್ನು ಹೋಗಲಾಡಿಸಲು ಪರಿಹಾರ ಸೂಚಿಸುವಂತೆ ಕಿಸಾನ್ ಸಂಸತ್ ಸದಸ್ಯರನ್ನೊಳಗೊಂಡ ಮೂರು ಅಧ್ಯಯನ ತಂಡಗಳನ್ನು ಆಯ್ಕೆ ಮಾಡಲಾಗಿದೆ.ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರೈತ ವಿಭಾಗ ಈ ನಿರ್ಧಾರ ಕೈಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡಾ. ಮಹಿಷಿಗೆ ಸ್ಟೇಟ್ ಸಚಿವ ಸ್ಥಾನಕ್ಕೆ ಬಡ್ತಿ: ಶಂಕರಾನಂದ್, ಮೊಹಿಸಿನ್ ಉಪ ಸಚಿವರು</strong></p>.<p><strong>ನವದೆಹಲಿ, ಮೇ 2–</strong> ಕೇಂದ್ರದ ಪ್ರವಾಸೋದ್ಯಮ ಮತ್ತು ನಾಗರಿಕ ವಿಮಾನಯಾನ ಉಪಸಚಿವೆಯಾಗಿದ್ದ ಡಾ. ಸರೋಜಿನಿ ಮಹಿಷಿ ಅವರಿಗೆ ಸ್ಟೇಟ್ ಸಚಿವ ಸ್ಥಾನಕ್ಕೆ ಬಡ್ತಿ ನೀಡಲಾಗಿದೆ.</p>.<p>ಮೈಸೂರಿನ ಶ್ರೀ ಬಿ.ಶಂಕರಾನಂದ್ ಮತ್ತು ಶ್ರೀ ಎಫ್.ಎಚ್.ಮೊಹಿಸಿನ್ ಅವರೂ ಸೇರಿ ಒಟ್ಟು 18 ಮಂದಿ ಹೊಸಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಇವರಿಬ್ಬರಿಗೂ ಉಪಸಚಿವರ ಹುದ್ದೆ ನೀಡಲಾಗಿದೆ.</p>.<p><strong>ವ್ಯವಸಾಯದಲ್ಲಿ ಹಿಂದುಳಿದ ಪ್ರದೇಶಗಳಲ್ಲಿ ಮೂರು ಅಧ್ಯಯನ ತಂಡಗಳ ಪ್ರವಾಸ</strong></p>.<p><strong>ನವದೆಹಲಿ, ಮೇ 2–</strong> ಕೃಷಿ ದೃಷ್ಟಿಯಿಂದ ದೇಶದಲ್ಲಿ ಹಿಂದುಳಿದಿರುವ ಪ್ರದೇಶಗಳಲ್ಲಿ ಪ್ರವಾಸ ನಡೆಸಿ, ವ್ಯವಸಾಯ ಅಭಿವೃದ್ಧಿ<br />ಯಲ್ಲಿನ ಅಸಮತೆಯನ್ನು ಹೋಗಲಾಡಿಸಲು ಪರಿಹಾರ ಸೂಚಿಸುವಂತೆ ಕಿಸಾನ್ ಸಂಸತ್ ಸದಸ್ಯರನ್ನೊಳಗೊಂಡ ಮೂರು ಅಧ್ಯಯನ ತಂಡಗಳನ್ನು ಆಯ್ಕೆ ಮಾಡಲಾಗಿದೆ.ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರೈತ ವಿಭಾಗ ಈ ನಿರ್ಧಾರ ಕೈಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>