ನಿರುದ್ಯೋಗಿ ಎಂಜಿನಿಯರಿಂಗ್ ಪದವೀಧರರಿಗೆ ರೈಲ್ವೆ ಕಾಂಟ್ರ್ಯಾಕ್ಟ್, ಸಾಲದ ಸೌಲಭ್ಯ: ಕೆಂಗಲ್
ಪುಣೆ, ಜುಲೈ 4– ರಾಷ್ಟ್ರದಲ್ಲಿ ನಿರುದ್ಯೋಗಿ ಎಂಜಿನಿಯರಿಂಗ್ ಪದವೀಧರರಿಗೆ ಸಾಕಷ್ಟು ಉದ್ಯೋಗಾವಕಾಶಗಳನ್ನು ಕಲ್ಪಿಸಲು ತಮ್ಮ ಇಲಾಖೆ ಯೋಜನೆ ಹಾಕಿಕೊಂಡಿರುವುದನ್ನು ರೈಲ್ವೆ ಸಚಿವ ಕೆ. ಹನುಮಂತಯ್ಯ ಅವರು ಇಂದು ಇಲ್ಲಿ ಪ್ರಕಟಿಸಿದರು.