<p><strong>ರಾಜ್ಯಸಭೆಯಿಂದ ಹೊರಕ್ಕೆ</strong></p>.<p>ನವದೆಹಲಿ, ಆಗಸ್ಟ್ 12– ಸಭೆಯಿಂದ ಹೊರಹೋಗಲು ನಿರಾಕರಿಸಿದ ಎಸ್.ಎಸ್.ಪಿ.ಯ ರಾಜನಾರಾಯಣ್ ಅವರನ್ನು ರಾಜ್ಯಸಭೆಯ ಈ ಅಧಿವೇಶನದ ಉಳಿದ ಅವಧಿಯಿಂದ ಸಸ್ಪೆಂಡ್ ಮಾಡಿದ ನಂತರ ಅವರನ್ನು ಬಲಾತ್ಕಾರವಾಗಿ ಹೊರಕ್ಕೆ ಒಯ್ಯಲಾಯಿತು.</p>.<p>ಷೇಖ್ ಮುಜೀಬುರ್ ರಹಮಾನರ ಬಿಡುಗಡೆ ಕುರಿತ ಗಮನ ಸೆಳೆಯುವ ಸೂಚನೆಯನ್ನು ಸಭೆ ಚರ್ಚಿಸುತ್ತಿದ್ದಾಗ, ಪದೇ ಪದೇ ತಾವು ಮಾಡುತ್ತಿದ್ದ ಕೋರಿಕೆಯನ್ನು ಲೆಕ್ಕಿಸದೆ ರಾಜನಾರಾಯಣ್ ಮಾತನಾಡುತ್ತಲೇ ಇದ್ದುದರಿಂದ ಸಭಾಪತಿ ಜಿ.ಎಸ್.ಪಾಠಕ್, ಅವರನ್ನು ಹೊರಕ್ಕೆ ಒಯ್ಯುವಂತೆ ಮಾರ್ಷಲ್ಗೆ ಆಜ್ಞಾಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜ್ಯಸಭೆಯಿಂದ ಹೊರಕ್ಕೆ</strong></p>.<p>ನವದೆಹಲಿ, ಆಗಸ್ಟ್ 12– ಸಭೆಯಿಂದ ಹೊರಹೋಗಲು ನಿರಾಕರಿಸಿದ ಎಸ್.ಎಸ್.ಪಿ.ಯ ರಾಜನಾರಾಯಣ್ ಅವರನ್ನು ರಾಜ್ಯಸಭೆಯ ಈ ಅಧಿವೇಶನದ ಉಳಿದ ಅವಧಿಯಿಂದ ಸಸ್ಪೆಂಡ್ ಮಾಡಿದ ನಂತರ ಅವರನ್ನು ಬಲಾತ್ಕಾರವಾಗಿ ಹೊರಕ್ಕೆ ಒಯ್ಯಲಾಯಿತು.</p>.<p>ಷೇಖ್ ಮುಜೀಬುರ್ ರಹಮಾನರ ಬಿಡುಗಡೆ ಕುರಿತ ಗಮನ ಸೆಳೆಯುವ ಸೂಚನೆಯನ್ನು ಸಭೆ ಚರ್ಚಿಸುತ್ತಿದ್ದಾಗ, ಪದೇ ಪದೇ ತಾವು ಮಾಡುತ್ತಿದ್ದ ಕೋರಿಕೆಯನ್ನು ಲೆಕ್ಕಿಸದೆ ರಾಜನಾರಾಯಣ್ ಮಾತನಾಡುತ್ತಲೇ ಇದ್ದುದರಿಂದ ಸಭಾಪತಿ ಜಿ.ಎಸ್.ಪಾಠಕ್, ಅವರನ್ನು ಹೊರಕ್ಕೆ ಒಯ್ಯುವಂತೆ ಮಾರ್ಷಲ್ಗೆ ಆಜ್ಞಾಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>