<p><strong>ಬಾಂಗ್ಲಾದೇಶ: ವಿಶ್ವದ ಮನಃಸಾಕ್ಷಿಯ ಸತ್ವಪರೀಕ್ಷೆ</strong></p>.<p><strong>ನವದೆಹಲಿ, ಆಗಸ್ಟ್14–</strong> ಬಾಂಗ್ಲಾದೇಶದ ಪರಿಸ್ಥಿತಿಯು ‘ಈ ರಾಷ್ಟ್ರ ಮತ್ತು ಖಂಡದ ಮಾತ್ರವಲ್ಲದೆ ವಿಶ್ವದ ಭವಿಷ್ಯದ ಮೇಲೆಯೇ ಪರಿಣಾಮ ಬೀರಬಲ್ಲ ಇಡೀ ಮಾನವ ಸಮುದಾಯದ ಮನಃಸಾಕ್ಷಿಯ ಸತ್ವ ಪರೀಕ್ಷೆ’ ವಿಷಯವೆಂದು ರಾಷ್ಟ್ರಪತಿ ವಿ.ವಿ.ಗಿರಿ ಅವರು ವರ್ಣಿಸಿದ್ದಾರೆ.</p>.<p>ಈ ಸಮಸ್ಯೆ ಕುರಿತು ವ್ಯವಹರಿಸುವಾಗ ‘ನಾವು ಸದ್ಯದ ಪ್ರೇರೇಪಣೆಗಳನ್ನು ದೂರದೃಷ್ಟಿಯೊಂದಿಗೆ ಮಿಳಿತಗೊಳಿಸಬೇಕು’ ಎಂದು ಹೇಳಿದರು.</p>.<p>24ನೇ ಸ್ವಾತಂತ್ರ್ಯೋತ್ಸವದ ಹಿಂದಿನ ದಿನವಾದ ಇಂದು ರಾಷ್ಟ್ರವನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p class="Subhead">ಎಚ್ಚರಿಕೆ: ‘ಕಷ್ಟದ ಕಾಲ’ ಮುಂದಿದೆಯೆಂದು ಎಚ್ಚರಿಸಿದ ಗಿರಿ ಅವರು, ‘ನಯವಾದ ದಿನಗಳು ಕಳೆದು ಹೋದವು. ನಾವಿನ್ನು ವಿದೇಶೀ ನೆರವನ್ನು ಆಸರೆಯಾಗಿ ಹೊಂದಿರಲಾಗದು. ಕಷ್ಟಪಟ್ಟು ಕೆಲಸ ಮಾಡಿ ಸರಳ ಜೀವನ ನಡೆಸುವ ಸಂಕಲ್ಪ ಮಾಡಿ’ ಎಂದು ಜನತೆಗೆ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಂಗ್ಲಾದೇಶ: ವಿಶ್ವದ ಮನಃಸಾಕ್ಷಿಯ ಸತ್ವಪರೀಕ್ಷೆ</strong></p>.<p><strong>ನವದೆಹಲಿ, ಆಗಸ್ಟ್14–</strong> ಬಾಂಗ್ಲಾದೇಶದ ಪರಿಸ್ಥಿತಿಯು ‘ಈ ರಾಷ್ಟ್ರ ಮತ್ತು ಖಂಡದ ಮಾತ್ರವಲ್ಲದೆ ವಿಶ್ವದ ಭವಿಷ್ಯದ ಮೇಲೆಯೇ ಪರಿಣಾಮ ಬೀರಬಲ್ಲ ಇಡೀ ಮಾನವ ಸಮುದಾಯದ ಮನಃಸಾಕ್ಷಿಯ ಸತ್ವ ಪರೀಕ್ಷೆ’ ವಿಷಯವೆಂದು ರಾಷ್ಟ್ರಪತಿ ವಿ.ವಿ.ಗಿರಿ ಅವರು ವರ್ಣಿಸಿದ್ದಾರೆ.</p>.<p>ಈ ಸಮಸ್ಯೆ ಕುರಿತು ವ್ಯವಹರಿಸುವಾಗ ‘ನಾವು ಸದ್ಯದ ಪ್ರೇರೇಪಣೆಗಳನ್ನು ದೂರದೃಷ್ಟಿಯೊಂದಿಗೆ ಮಿಳಿತಗೊಳಿಸಬೇಕು’ ಎಂದು ಹೇಳಿದರು.</p>.<p>24ನೇ ಸ್ವಾತಂತ್ರ್ಯೋತ್ಸವದ ಹಿಂದಿನ ದಿನವಾದ ಇಂದು ರಾಷ್ಟ್ರವನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p class="Subhead">ಎಚ್ಚರಿಕೆ: ‘ಕಷ್ಟದ ಕಾಲ’ ಮುಂದಿದೆಯೆಂದು ಎಚ್ಚರಿಸಿದ ಗಿರಿ ಅವರು, ‘ನಯವಾದ ದಿನಗಳು ಕಳೆದು ಹೋದವು. ನಾವಿನ್ನು ವಿದೇಶೀ ನೆರವನ್ನು ಆಸರೆಯಾಗಿ ಹೊಂದಿರಲಾಗದು. ಕಷ್ಟಪಟ್ಟು ಕೆಲಸ ಮಾಡಿ ಸರಳ ಜೀವನ ನಡೆಸುವ ಸಂಕಲ್ಪ ಮಾಡಿ’ ಎಂದು ಜನತೆಗೆ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>