<p><strong>ಐಕಮತ್ಯದಿಂದಿರಲು ಜನತೆಗೆ ಪ್ರಧಾನ ಮಂತ್ರಿ ಕರೆ</strong></p>.<p>ನವದೆಹಲಿ, ಅ. 23– ಜನತೆ ತಮ್ಮ ಪಕ್ಷಗಳ ಮತ್ತು ಧರ್ಮಗಳ ಭಿನ್ನಾಭಿಪ್ರಾಯಗಳನ್ನೂ ಮರೆತು, ರಾಷ್ಟ್ರದ ಸ್ವಾತಂತ್ರ್ಯ ಮತ್ತು ಏಕತೆಯನ್ನು ಸಂರಕ್ಷಿ ಸಲು ಸಂಘಟಿತರಾಗಿರಬೇಕು ಎಂದು ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರು ಇಂದು ಕರೆ ನೀಡಿದರು.</p>.<p>ಮೂರು ವಾರಗಳ ವಿದೇಶ ಪ್ರವಾಸ ಹೊರಡುವ ಮುನ್ನ ಇಂದು ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಪ್ರಸಾರ ಭಾಷಣದಲ್ಲಿ ಅವರು, ‘ರಾಷ್ಟ್ರವು ಈಗ ಅಪಾಯ ಪರಿಸ್ಥಿತಿಯನ್ನೆದುರಿಸುತ್ತಿರುವುದರಿಂದ ನಮ್ಮ ರಕ್ಷಣಾ ಪಡೆಗಳು ಮಾತ್ರವೇ ಅಲ್ಲದೆ ಜನತೆಯೂ ಜಾಗೃತರಾಗಿರುವುದು ಅತ್ಯಗತ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಐಕಮತ್ಯದಿಂದಿರಲು ಜನತೆಗೆ ಪ್ರಧಾನ ಮಂತ್ರಿ ಕರೆ</strong></p>.<p>ನವದೆಹಲಿ, ಅ. 23– ಜನತೆ ತಮ್ಮ ಪಕ್ಷಗಳ ಮತ್ತು ಧರ್ಮಗಳ ಭಿನ್ನಾಭಿಪ್ರಾಯಗಳನ್ನೂ ಮರೆತು, ರಾಷ್ಟ್ರದ ಸ್ವಾತಂತ್ರ್ಯ ಮತ್ತು ಏಕತೆಯನ್ನು ಸಂರಕ್ಷಿ ಸಲು ಸಂಘಟಿತರಾಗಿರಬೇಕು ಎಂದು ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರು ಇಂದು ಕರೆ ನೀಡಿದರು.</p>.<p>ಮೂರು ವಾರಗಳ ವಿದೇಶ ಪ್ರವಾಸ ಹೊರಡುವ ಮುನ್ನ ಇಂದು ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಪ್ರಸಾರ ಭಾಷಣದಲ್ಲಿ ಅವರು, ‘ರಾಷ್ಟ್ರವು ಈಗ ಅಪಾಯ ಪರಿಸ್ಥಿತಿಯನ್ನೆದುರಿಸುತ್ತಿರುವುದರಿಂದ ನಮ್ಮ ರಕ್ಷಣಾ ಪಡೆಗಳು ಮಾತ್ರವೇ ಅಲ್ಲದೆ ಜನತೆಯೂ ಜಾಗೃತರಾಗಿರುವುದು ಅತ್ಯಗತ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>