‘ವಿಶ್ವ ತತ್ತರಿಸುವಂತಹ’ ಆ ವರದಿ ಕುರಿತು ಹೇಳಿಕೆ ನೀಡಬೇಕೆಂದು ಎಲ್ಲ ವಿಭಾಗದ ಸದಸ್ಯರೂ ಸರ್ಕಾರವನ್ನು ಒತ್ತಾಯ
ಪಡಿಸಿದರು. ವಿಷಯವನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ
ಓಂ ಮೆಹ್ತಾ ಅವರು, ವರದಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಕ್ಕಾಗಿ ಸದಸ್ಯರನ್ನು ವಂದಿಸಿದರು.