ಬೆಂಗಳೂರು, ಮಾರ್ಚ್ 19– ಈಚಿನವರೆಗೂ ಆಡಳಿತ ಕಾಂಗ್ರೆಸ್ಸಿನ ನೀತಿಗಳನ್ನು ವಿರೋಧಿಸುತ್ತಿದ್ದು, ಈಗ ರಾಜಕೀಯ ಲಾಭಕ್ಕಾಗಿ ಪಕ್ಷಾಂತರಗೊಂಡವರ ಸಹಾಯದಿಂದ ಮೈಸೂರಿನಲ್ಲಿ ಆಡಳಿತ ಕಾಂಗ್ರೆಸ್ ಸರ್ಕಾರ ರಚಿಸುವುದನ್ನು ಪಕ್ಷದ ಪ್ರಗತಿಶೀಲ ಪ್ರಮುಖರದಲ್ಲಿ ಒಬ್ಬರಾದ ಶ್ರೀ ಎಂ.ವೈ. ಘೋರ್ಪಡೆ ಅವರು ತೀವ್ರವಾಗಿ ವಿರೋಧಿಸಿದ್ದಾರೆ.