ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ: ಶುಕ್ರವಾರ, ಜನವರಿ 12, 1973

Last Updated 11 ಜನವರಿ 2023, 19:30 IST
ಅಕ್ಷರ ಗಾತ್ರ

ರಾಜ್ಯಮಟ್ಟದ ಅಭಾವ ಪರಿಹಾರ ಸಮಿತಿ: ಅರಸು ಅಧ್ಯಕ್ಷತೆ
ಬೆಂಗಳೂರು, ಜನವರಿ 11–
ಹಣ ಹಾಗೂ ಪದಾರ್ಥಗಳನ್ನು ಸಂಗ್ರಹಿಸಿ, ಅಭಾವ ಪರಿಹಾರ ಕಾರ್ಯದಲ್ಲಿ ಹೊಂದಾಣಿಕೆ ಏರ್ಪಡಿಸುವ ಉದ್ದೇಶದಿಂದ ಸರ್ಕಾರ ಮುಖ್ಯಮಂತ್ರಿ ಅರಸು ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಸಮಿತಿಯೊಂದನ್ನು ರಚಿಸಿದೆ.

ಸುಮಾರು 50 ಮಂದಿ ಸದಸ್ಯರಿರುವ ಈ ಸಮಿತಿಯಲ್ಲಿ ಎರಡು ಶಾಸನಸಭೆಗಳ ವಿರೋಧ ಪಕ್ಷದ ನಾಯಕರು, ಎರಡೂ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರು ಇರುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT