<p><strong>ಹುಬ್ಬಳ್ಳಿ– ಕಾರವಾರ ರೈಲು ಹಾದಿ ಸಮೀಕ್ಷಾ ಕಾರ್ಯ ಸಂಪೂರ್ಣ<br />ಬೆಂಗಳೂರು, ಮಾರ್ಚ್ 8–</strong> ಹುಬ್ಬಳ್ಳಿ–ಕಾರವಾರ ರೈಲು ಮಾರ್ಗ ನಿರ್ಮಾಣದ ಬಗ್ಗೆ ಸಮೀಕ್ಷಾ ಕಾರ್ಯ ಪೂರ್ಣಗೊಂಡಿದ್ದು, ಸಮೀಕ್ಷಾ ವರದಿ ಕೇಂದ್ರ ಸರ್ಕಾರದ ಪರಿಶೀಲನೆಯಲ್ಲಿದೆ.</p>.<p>ವಿಧಾನ ಪರಿಷತ್ತಿನಲ್ಲಿ ಇಂದು ಶ್ರೀ ಎಸ್.ಸಿ.ಕುಬ್ಸದ್ (ಸಂ.ಕಾಂ) ಅವರ ಪ್ರಶ್ನೆಗೆ ಉತ್ತರಿಸಿದ, ಲೋಕೋಪಯೋಗಿ ಖಾತೆಯ ಸಚಿವ ಶ್ರೀ ಎಚ್.ಎಂ.ಚನ್ನಬಸಪ್ಪ ಅವರು ಕೇಂದ್ರ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ವ್ಯಕ್ತಪಡಿಸಿದರು.</p>.<p><strong>ಅವಾಮಿ ಲೀಗ್ಗೆ ಅತ್ಯದ್ಭುತ ಜಯ: 300ರ ಪೈಕಿ 291 ಸ್ಥಾನಗಳು<br />ಡಾಕಾ, ಮಾರ್ಚ್ 8 –</strong> ಬಾಂಗ್ಲಾದೇಶದ 300 ಮಂದಿ ಸದಸ್ಯರ ರಾಷ್ಟ್ರೀಯ ಸಂಸತ್ತಿಗೆ ಇಂದು ಫಲಿತಾಂಶ ಪ್ರಕಟವಾದ 297 ಸ್ಥಾನಗಳಲ್ಲಿ ಶೇಖ್ ಮುಜೀಬುರ್ ರಹಮಾನ್ ಅವರ ಅವಾಮಿ ಲೀಗ್ ಪಕ್ಷವು 291 ಸ್ಥಾನಗಳನ್ನು ಗೆದ್ದುಕೊಂಡು ಪ್ರಚಂಡ ವಿಜಯ ಸಾಧಿಸಿದೆ.</p>.<p>ಮುಜೀಬ್ ಮತ್ತು ಅವರ ಸಂಪುಟದ ಎಲ್ಲ 22 ಮಂದಿ ಸಚಿವರೂ ಪುನರ್ ಆಯ್ಕೆಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ– ಕಾರವಾರ ರೈಲು ಹಾದಿ ಸಮೀಕ್ಷಾ ಕಾರ್ಯ ಸಂಪೂರ್ಣ<br />ಬೆಂಗಳೂರು, ಮಾರ್ಚ್ 8–</strong> ಹುಬ್ಬಳ್ಳಿ–ಕಾರವಾರ ರೈಲು ಮಾರ್ಗ ನಿರ್ಮಾಣದ ಬಗ್ಗೆ ಸಮೀಕ್ಷಾ ಕಾರ್ಯ ಪೂರ್ಣಗೊಂಡಿದ್ದು, ಸಮೀಕ್ಷಾ ವರದಿ ಕೇಂದ್ರ ಸರ್ಕಾರದ ಪರಿಶೀಲನೆಯಲ್ಲಿದೆ.</p>.<p>ವಿಧಾನ ಪರಿಷತ್ತಿನಲ್ಲಿ ಇಂದು ಶ್ರೀ ಎಸ್.ಸಿ.ಕುಬ್ಸದ್ (ಸಂ.ಕಾಂ) ಅವರ ಪ್ರಶ್ನೆಗೆ ಉತ್ತರಿಸಿದ, ಲೋಕೋಪಯೋಗಿ ಖಾತೆಯ ಸಚಿವ ಶ್ರೀ ಎಚ್.ಎಂ.ಚನ್ನಬಸಪ್ಪ ಅವರು ಕೇಂದ್ರ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ವ್ಯಕ್ತಪಡಿಸಿದರು.</p>.<p><strong>ಅವಾಮಿ ಲೀಗ್ಗೆ ಅತ್ಯದ್ಭುತ ಜಯ: 300ರ ಪೈಕಿ 291 ಸ್ಥಾನಗಳು<br />ಡಾಕಾ, ಮಾರ್ಚ್ 8 –</strong> ಬಾಂಗ್ಲಾದೇಶದ 300 ಮಂದಿ ಸದಸ್ಯರ ರಾಷ್ಟ್ರೀಯ ಸಂಸತ್ತಿಗೆ ಇಂದು ಫಲಿತಾಂಶ ಪ್ರಕಟವಾದ 297 ಸ್ಥಾನಗಳಲ್ಲಿ ಶೇಖ್ ಮುಜೀಬುರ್ ರಹಮಾನ್ ಅವರ ಅವಾಮಿ ಲೀಗ್ ಪಕ್ಷವು 291 ಸ್ಥಾನಗಳನ್ನು ಗೆದ್ದುಕೊಂಡು ಪ್ರಚಂಡ ವಿಜಯ ಸಾಧಿಸಿದೆ.</p>.<p>ಮುಜೀಬ್ ಮತ್ತು ಅವರ ಸಂಪುಟದ ಎಲ್ಲ 22 ಮಂದಿ ಸಚಿವರೂ ಪುನರ್ ಆಯ್ಕೆಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>