ತಿಂಗಳೊಳಗಾಗಿ ಆಂಧ್ರ ವಿಭಜನೆ: ಇಲ್ಲವೆ ತೀವ್ರ ಚಳವಳಿ
ನವದೆಹಲಿ, ಮಾರ್ಚ್ 10– ಆಂಧ್ರ ಪ್ರದೇಶ ವಿಭಜನೆಯ ಬೇಡಿಕೆಯನ್ನು ಇನ್ನೊಂದು ತಿಂಗಳೊಳಗೆ ಒಪ್ಪಿ, ಇಲ್ಲವೆ ತೀವ್ರತರ ಚಳವಳಿಯನ್ನು ಎದುರಿಸಿ ಎಂದು ಪ್ರತ್ಯೇಕತಾವಾದಿ ಆಂಧ್ರ ಕಾಂಗ್ರೆಸ್ ನಾಯಕ ಶ್ರೀ ಬಿ.ವಿ. ಸುಬ್ಬಾರೆಡ್ಡಿ ಅವರು ಇಂದು ಕೇಂದ್ರ ಸರ್ಕಾರಕ್ಕೆ ಅಂತಿಮ ಎಚ್ಚರಿಕೆ ನೀಡಿದರು.