ಮುಷ್ಕರ, ಲಾಕೌಟ್ಗಳ ಬಗ್ಗೆ ಲೋಕಸಭೆ ಕಳವಳ
ನವದೆಹಲಿ, ಡಿ. 20– ರಾಷ್ಟ್ರದಲ್ಲಿ ಕೈಗಾರಿಕಾ ಮುಷ್ಕರಗಳು ಮತ್ತು ಲಾಕೌಟ್ಗಳು ಹೆಚ್ಚುತ್ತಿರುವುದರ ಬಗ್ಗೆ ಇಂದು ಲೋಕಸಭೆಯ ಸದಸ್ಯರು ತಮ್ಮ ಕಳವಳ ವ್ಯಕ್ತಪಡಿಸಿದರಲ್ಲದೆ, ಅದನ್ನು ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ ತಪ್ಪಿಸಬಹುದಾದ ಪರಿಣಾಮಕಾರಿ ಕ್ರಮವನ್ನು ಸರ್ಕಾರ ಕೈಗೊಳ್ಳಬೇಕು ಎಂದು ಕರೆ ನೀಡಿದರು.