ಅ.ನ.ಕೃ. ನಿಧನಕ್ಕೆ ರಾಷ್ಟ್ರಕವಿ ಕುವೆಂಪು, ಸಾಹಿತಿ ಡಾ.ಡಿ.ವಿ. ಗುಂಡಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಬಿ. ಶಿವಮೂರ್ತಿ ಶಾಸ್ತ್ರಿ, ವಿಮರ್ಶಕ ವಿ. ಸೀತಾರಾಮಯ್ಯ, ರಾಜ್ಯಪಾಲ ಶ್ರೀ ಧರ್ಮವೀರ, ಗಣ್ಯರಾದ ಪು.ತಿ.ನ, ಜಿ.ಪಿ. ರಾಜರತ್ನಂ, ತಿ.ತಾ. ಶರ್ಮ, ಬಿ. ಪುಟ್ಟಸ್ವಾಮಯ್ಯ, ಕೆ.ಎಸ್. ನರಸಿಂಹಸ್ವಾಮಿ, ಜಿ. ವೆಂಕಟಸುಬ್ಬಯ್ಯ, ಜಿ. ನಾರಾಯಣ, ಕಡಿದಾಳ್ ಮಂಜಪ್ಪ, ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.