ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ: ಭಾನುವಾರ 11.7.1971

Last Updated 10 ಜುಲೈ 2021, 19:30 IST
ಅಕ್ಷರ ಗಾತ್ರ

ಪ್ರಧಾನಿ ಜತೆ ಸಿ.ಎಸ್‌. ಚರ್ಚೆ
ಮದ್ರಾಸ್, ಜುಲೈ 10–
ಕಾವೇರಿ ಜಲವಿವಾದವನ್ನು ಪಂಚಾಯ್ತಿಗೆ ಒಪ್ಪಿಸುವುದನ್ನು ಮೈಸೂರಿನಲ್ಲಿ ಜನಪ್ರಿಯ ಸರ್ಕಾರ ರಚನೆಯಾಗುವವರೆಗೆ ಮುಂದಕ್ಕೆ ಹಾಕಬೇಕಾದರೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಹೇಮಾವತಿ ಮತ್ತಿತರ ಅಣೆಕಟ್ಟುಗಳ ನಿರ್ಮಾಣ ಕಾರ್ಯವನ್ನು ಕೂಡಲೇ ನಿಲ್ಲಿಸುವಂತೆ ಮೈಸೂರಿಗೆ ಸೂಚಿಸಬೇಕು ಎಂಬ ತಮಿಳುನಾಡು ನಿಲುವಿನ ಬಗ್ಗೆ ಪ್ರಧಾನಿ ಜತೆ ಚರ್ಚಿಸಲು ಕೇಂದ್ರ ಯೋಜನಾ ಸಚಿವ ಶ್ರೀ ಸಿ. ಸುಬ್ರಹ್ಮಣ್ಯಂ ಅಂಗೀಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT