‘ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಗೊಳಿಸಲಾಗುವುದು ಎಲ್ಲ ಪ್ರಯತ್ನಗಳೂ ವಿಫಲಗೊಂಡಲ್ಲಿ ವಿವಾದವನ್ನು ಪಂಚಯಿತಿಗೊಪ್ಪಿಸಬಹುದು ಎಂದು ಪ್ರಧಾನ ಮಂತ್ರಿಯವರು ಹಾಗೂ ಕೇಂದ್ರ ನೀರಾವರಿ ಸಚಿವರು ಈ ಹಿಂದೆ ಅನೇಕ ಬಾರಿ ತಿಳಿಸಿದ್ದರು’ ಎಂದು ಕರುಣಾನಿಧಿಯವರು ಅಖಿಲ ಭಾರತ ಖಾದಿ, ಸ್ವದೇಶಿ ಮತ್ತು ಕೈಮಗ್ಗದ ಪ್ರದರ್ಶನ ಉದ್ಘಾಟಿಸುತ್ತ ನುಡಿದರು.