ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ: ಶನಿವಾರ, 2–9–1972

Last Updated 1 ಸೆಪ್ಟೆಂಬರ್ 2022, 19:30 IST
ಅಕ್ಷರ ಗಾತ್ರ

ಕಾಂಗ್ರೆಸ್ ‘ಶುದ್ಧೀಕರಣ’ ಮುಂದುವರಿಸಲು ಕೆಂಗಲ್‌ರ ನಿರ್ಧಾರ

ನವದೆಹಲಿ, ಸೆ. 1– ಕೇಂದ್ರದ ಮಾಜಿ ಸಚಿವ ಶ್ರೀ ಕೆ. ಹನುಮಂತಯ್ಯ ಅವರು ಇಂದು ಇಲ್ಲಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರನ್ನು ಭೇಟಿ ಮಾಡಿ ಸುಮಾರು ಅರ್ಧಗಂಟೆ ಕಾಲ ಮಾತುಕತೆ ನಡೆಸಿದರು.

ತಮ್ಮ ಇತ್ತೀಚಿನ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಶ್ರೀ ಹನುಮಂತಯ್ಯನವರು ಶ್ರೀಮತಿ ಗಾಂಧಿ ಅವರಿಗೆ ವಿವರಣೆ ನೀಡಿದರೆಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT