ಸರ್ಕಾರ, ವಿಶ್ವವಿದ್ಯಾಲಯ, ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳು ಬಳಸಬಹುದಾದ ಗಣಕಯಂತ್ರ ಸ್ಥಾಪನೆಗೆ ಬೆಂಗಳೂರು ಸೂಕ್ತ ಪ್ರದೇಶವಾಗಿದ್ದು, ಇಲ್ಲಿ ಪರಿಣಾಮಕಾರಿಯಾಗಿ ಉಪಯೋಗಿಸಬಹುದೆಂದು ದೆಹಲಿಯ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿಯ ಡೈರೆಕ್ಟರ್ ಜನರಲ್ ಡಾ. ಆತ್ಮಾರಾಂ ಅವರು ನಿನ್ನೆ ಇಲ್ಲಿ ತಿಳಿಸಿದರು.