ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜಕೀಯಕ್ಕೆ ಒಂದು ಮಿತಿ ಇದೆ. ಜನರು ಚುನಾವಣೆಯಲ್ಲಿ ಮತ ಹಾಕಿ, ಜನಪ್ರತಿ
ನಿಧಿಗಳನ್ನು ಆಯ್ಕೆ ಮಾಡುತ್ತಾರೆ. ಈ ಪ್ರತಿನಿಧಿಗಳು ದೇಶವನ್ನು ಪ್ರಗತಿಯತ್ತ
ಕೊಂಡೊಯ್ಯಬೇಕೆಂಬುದು ಅವರ ಆಶಯ. ಆದರೆ, ಜನಪ್ರತಿನಿಧಿಗಳು ಜನತೆಯ ಆಶೋತ್ತರಗಳಿಗೆ ಸ್ಪಂದಿಸುವುದನ್ನು ಬಿಟ್ಟು ರಾಜಕೀಯವನ್ನೇ ಮಾಡಿದರೆ, ದೇಶ
ಪ್ರಗತಿಯಾಗಲಾರದು ಎಂದರು.