<p><strong>‘ಶಾಂತಿಯುತವಾಗಿ ನೇಪಾಳದ ಬಿಕ್ಕಟ್ಟು ಪರಿಹಾರವಾಗಬೇಕು’</strong></p>.<p>ನವದೆಹಲಿ, ನ. 19– ‘ನೇಪಾಳದಲ್ಲಿ ಅಂತಃಕಲಹವನ್ನು ಪರಿಹರಿಸಲು ಕೂಡಲೇ ರಾಜಕೀಯ ಹಾಗೂ ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತರುವುದೊಂದೇ ಮಾರ್ಗ’ ಎಂದು ಭಾರತ ಸರ್ಕಾರದ ವಿದ್ಯಾ ಸಚಿವ ಮೌಲಾನಾ ಅಬುಲ್ ಕಲಾಂ ಅಜಾದರು ಇಲ್ಲಿ ತಿಳಿಸಿದರು.</p>.<p>ನೇಪಾಳದ ಒಳ ವ್ಯವಹಾರದಲ್ಲಿ ನಾವು ಮಧ್ಯ ಪ್ರವೇಶಿಸುವುದಕ್ಕೆ ಆಗದಾದರೂ ಅಲ್ಲಿ ಎದ್ದಿರುವ ಅತೃಪ್ತಿಯನ್ನು ನಾವು ಗಮನಿಸಬೇಕು. ನೇಪಾಳವು ಭಾರತದ ನೆರೆಯ ರಾಷ್ಟ್ರ. ಆದ್ದರಿಂದ ಅಲ್ಲಿನ ಬಿಕ್ಕಟ್ಟು ಭಾರತದ ಸ್ವಾತಂತ್ರ್ಯಕ್ಕೆ ಅಪಾಯ ತರಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>‘ಶಾಂತಿಯುತವಾಗಿ ನೇಪಾಳದ ಬಿಕ್ಕಟ್ಟು ಪರಿಹಾರವಾಗಬೇಕು’</strong></p>.<p>ನವದೆಹಲಿ, ನ. 19– ‘ನೇಪಾಳದಲ್ಲಿ ಅಂತಃಕಲಹವನ್ನು ಪರಿಹರಿಸಲು ಕೂಡಲೇ ರಾಜಕೀಯ ಹಾಗೂ ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತರುವುದೊಂದೇ ಮಾರ್ಗ’ ಎಂದು ಭಾರತ ಸರ್ಕಾರದ ವಿದ್ಯಾ ಸಚಿವ ಮೌಲಾನಾ ಅಬುಲ್ ಕಲಾಂ ಅಜಾದರು ಇಲ್ಲಿ ತಿಳಿಸಿದರು.</p>.<p>ನೇಪಾಳದ ಒಳ ವ್ಯವಹಾರದಲ್ಲಿ ನಾವು ಮಧ್ಯ ಪ್ರವೇಶಿಸುವುದಕ್ಕೆ ಆಗದಾದರೂ ಅಲ್ಲಿ ಎದ್ದಿರುವ ಅತೃಪ್ತಿಯನ್ನು ನಾವು ಗಮನಿಸಬೇಕು. ನೇಪಾಳವು ಭಾರತದ ನೆರೆಯ ರಾಷ್ಟ್ರ. ಆದ್ದರಿಂದ ಅಲ್ಲಿನ ಬಿಕ್ಕಟ್ಟು ಭಾರತದ ಸ್ವಾತಂತ್ರ್ಯಕ್ಕೆ ಅಪಾಯ ತರಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>