<p><strong>ಬೆಂಗಳೂರು</strong>, ನ. 22– ‘ಬಿ’ ವಿಭಾಗದ ಸಂಸ್ಥಾನಗಳ ಮೇಲೆ ಕೇಂದ್ರಕ್ಕಿರುವ ಮೇಲ್ವಿಚಾರಣೆ ಹಾಗೂ ಹತೋಟಿ ಅಧಿಕಾರಗಳಿಗೆ ಸಂಬಂಧಿಸಿದ ರಾಜ್ಯಾಂಗದ ವಿಧಿಗಳ ಬಗ್ಗೆ ಮೈಸೂರು ಸಂಸ್ಥಾನಕ್ಕೆ ಪೂರ್ಣ ವಿನಾಯಿತಿ ಕೊಡಲಾಗುವುದೆಂದು ಕೇಂದ್ರ ಸರ್ಕಾರ ಭರವಸೆಯಿತ್ತಿದೆ. ಈ ರೀತಿ ಮೈಸೂರಿಗೆ ವಿನಾಯಿತಿ ಕೊಟ್ಟು ರಾಷ್ಟ್ರಾಧ್ಯಕ್ಷರಿಂದ ನಿರ್ದಿಷ್ಟ ಆಜ್ಞೆ ಹೊರಡಿಸುವ ವಿಷಯವನ್ನು ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ ಎಂದು ಮುಖ್ಯಮಂತ್ರಿ ಕೆ.ಸಿ. ರೆಡ್ಡಿ ಅವರು ಇಂದು ಅವರ ಚೇಂಬರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>, ನ. 22– ‘ಬಿ’ ವಿಭಾಗದ ಸಂಸ್ಥಾನಗಳ ಮೇಲೆ ಕೇಂದ್ರಕ್ಕಿರುವ ಮೇಲ್ವಿಚಾರಣೆ ಹಾಗೂ ಹತೋಟಿ ಅಧಿಕಾರಗಳಿಗೆ ಸಂಬಂಧಿಸಿದ ರಾಜ್ಯಾಂಗದ ವಿಧಿಗಳ ಬಗ್ಗೆ ಮೈಸೂರು ಸಂಸ್ಥಾನಕ್ಕೆ ಪೂರ್ಣ ವಿನಾಯಿತಿ ಕೊಡಲಾಗುವುದೆಂದು ಕೇಂದ್ರ ಸರ್ಕಾರ ಭರವಸೆಯಿತ್ತಿದೆ. ಈ ರೀತಿ ಮೈಸೂರಿಗೆ ವಿನಾಯಿತಿ ಕೊಟ್ಟು ರಾಷ್ಟ್ರಾಧ್ಯಕ್ಷರಿಂದ ನಿರ್ದಿಷ್ಟ ಆಜ್ಞೆ ಹೊರಡಿಸುವ ವಿಷಯವನ್ನು ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ ಎಂದು ಮುಖ್ಯಮಂತ್ರಿ ಕೆ.ಸಿ. ರೆಡ್ಡಿ ಅವರು ಇಂದು ಅವರ ಚೇಂಬರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>