<p>ಬೆಂಗಳೂರು, ಜುಲೈ 1– ‘ವನ ಮಹೋತ್ಸವ’ ಇಂದು ಯಶಸ್ವಿಯಾಗಿ ಸಂಸ್ಥಾನದಾದ್ಯಂತ ಆಚರಿಸಲ್ಪಟ್ಟಿತು.</p><p>‘ಸಸಿ ನೆಡುವ ಚಳವಳಿ’ಯ ಅವಧಿಯಲ್ಲಿ ಮೈಸೂರು ಸಂಸ್ಥಾನ<br>ದಾದ್ಯಂತ ಸುಮಾರು 16 ಲಕ್ಷ ಸಸಿಗಳನ್ನು ನೆಡಲಾಗುವುದು.</p><p>ಸಂಸ್ಥಾನದ ಮುಖ್ಯ ನಗರಗಳು, ಜಿಲ್ಲಾ ಕೇಂದ್ರಗಳು ಮತ್ತು ತಾಲ್ಲೂಕು<br>ಗಳಲ್ಲಿ ಉತ್ಸವ ಯಶಸ್ವಿಯಾಗಿ ನಡೆದು, ಕೇಂದ್ರ ಹಾಗೂ ಸಂಸ್ಥಾನದ ಸರ್ಕಾರಿ ಅಧಿಕಾರಿಗಳು, ಜಿಲ್ಲಾ ಬೋರ್ಡುಗಳು, ಪೌರಸಭೆಗಳು, ಅಭಿವೃದ್ಧಿ ಸಮಿತಿಗಳು ಮತ್ತು ಪಂಚಾಯಿತಿಗಳು, ಸಂಘ–ಸಂಸ್ಥೆಗಳು, ರೈತರು, ಕಾರ್ಮಿಕರು, ಸಾರ್ವಜನಿಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು, ಜುಲೈ 1– ‘ವನ ಮಹೋತ್ಸವ’ ಇಂದು ಯಶಸ್ವಿಯಾಗಿ ಸಂಸ್ಥಾನದಾದ್ಯಂತ ಆಚರಿಸಲ್ಪಟ್ಟಿತು.</p><p>‘ಸಸಿ ನೆಡುವ ಚಳವಳಿ’ಯ ಅವಧಿಯಲ್ಲಿ ಮೈಸೂರು ಸಂಸ್ಥಾನ<br>ದಾದ್ಯಂತ ಸುಮಾರು 16 ಲಕ್ಷ ಸಸಿಗಳನ್ನು ನೆಡಲಾಗುವುದು.</p><p>ಸಂಸ್ಥಾನದ ಮುಖ್ಯ ನಗರಗಳು, ಜಿಲ್ಲಾ ಕೇಂದ್ರಗಳು ಮತ್ತು ತಾಲ್ಲೂಕು<br>ಗಳಲ್ಲಿ ಉತ್ಸವ ಯಶಸ್ವಿಯಾಗಿ ನಡೆದು, ಕೇಂದ್ರ ಹಾಗೂ ಸಂಸ್ಥಾನದ ಸರ್ಕಾರಿ ಅಧಿಕಾರಿಗಳು, ಜಿಲ್ಲಾ ಬೋರ್ಡುಗಳು, ಪೌರಸಭೆಗಳು, ಅಭಿವೃದ್ಧಿ ಸಮಿತಿಗಳು ಮತ್ತು ಪಂಚಾಯಿತಿಗಳು, ಸಂಘ–ಸಂಸ್ಥೆಗಳು, ರೈತರು, ಕಾರ್ಮಿಕರು, ಸಾರ್ವಜನಿಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>