<p>ಕೊಯಮತ್ತೂರು, ಡಿ.13– ಮದರಾಸಿನಿಂದ ತಿರುವನಂತಪುರಕ್ಕೆ ಹೊರಟ ಏರ್ ಇಂಡಿಯಾ ವಿಮಾನವೊಂದು ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 10–20ಕ್ಕೆ ಕೊಯಮತ್ತೂರಿಗೆ ಬರಬೇಕಾಗಿದ್ದುದು ಇನ್ನೂ ಪತ್ತೆಯಾಗಿಲ್ಲವಾಗಿದೆ.</p><p>ವಿಮಾನದಲ್ಲಿ 16 ಮಂದಿ ಪ್ರಯಾಣಿಕರೂ, ನಾಲ್ವರು ಚಾಲಕ ವರ್ಗದವರೂ ಇದ್ದರು. ಎಂಟು ಸಾವಿರ ಅಡಿಗಳ ನೀಲಗಿರಿ ಬೆಟ್ಟ ಪ್ರದೇಶದಲ್ಲಿ ಮೋಡಗಳು ದಟ್ಟವಾಗಿದ್ದು ಸ್ಪಷ್ಟವಾಗಿ ಕಾಣದೆ, ವಿಮಾನಯಾನ ಅಪಾಯಕರವಾಗಿ, ನಾಪತ್ತೆಯಾದ ಡಕೋಟವನ್ನು ಕಂಡು ಹಿಡಿಯುವ ಪ್ರಯತ್ನ ವಿಫಲವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಯಮತ್ತೂರು, ಡಿ.13– ಮದರಾಸಿನಿಂದ ತಿರುವನಂತಪುರಕ್ಕೆ ಹೊರಟ ಏರ್ ಇಂಡಿಯಾ ವಿಮಾನವೊಂದು ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 10–20ಕ್ಕೆ ಕೊಯಮತ್ತೂರಿಗೆ ಬರಬೇಕಾಗಿದ್ದುದು ಇನ್ನೂ ಪತ್ತೆಯಾಗಿಲ್ಲವಾಗಿದೆ.</p><p>ವಿಮಾನದಲ್ಲಿ 16 ಮಂದಿ ಪ್ರಯಾಣಿಕರೂ, ನಾಲ್ವರು ಚಾಲಕ ವರ್ಗದವರೂ ಇದ್ದರು. ಎಂಟು ಸಾವಿರ ಅಡಿಗಳ ನೀಲಗಿರಿ ಬೆಟ್ಟ ಪ್ರದೇಶದಲ್ಲಿ ಮೋಡಗಳು ದಟ್ಟವಾಗಿದ್ದು ಸ್ಪಷ್ಟವಾಗಿ ಕಾಣದೆ, ವಿಮಾನಯಾನ ಅಪಾಯಕರವಾಗಿ, ನಾಪತ್ತೆಯಾದ ಡಕೋಟವನ್ನು ಕಂಡು ಹಿಡಿಯುವ ಪ್ರಯತ್ನ ವಿಫಲವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>