<p>ನವದೆಹಲಿ, ಸೆಪ್ಟೆಂಬರ್ 25– ದಕ್ಷಿಣ ಭಾರತ ರಾಜ್ಯಗಳಲ್ಲಿ ಭತ್ತದ ಉತ್ಪಾದನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು, ಶೀಘ್ರವೇ ಆರ್ಥಿಕ ಮಂಡಳಿ ರಚಿಸಲಿದೆ.</p>.<p>ಮೈಸೂರು, ಮದರಾಸ್, ತಿರುವಾಂಕೂರು–ಕೊಚ್ಚಿನ್ ಯೂನಿಯನ್ ಮತ್ತು ಹೈದರಾಬಾದ್ ಈ ಮಂಡಳಿಯ ವ್ಯಾಪ್ತಿಗೆ ಒಳಪಡಿಸಲಿವೆ. ಮಂಡಳಿಯ ಕಾರ್ಯ ಚಟುವಟಿಕೆ ಕುರಿತ ರೂಪರೇಷೆಗಳನ್ನು ಅಂತಿಮಗೊಳಿಸಲಾಗಿದೆ.</p>.<p>ಕೇಂದ್ರ ಆಹಾರ ಸಚಿವ ಕೆ.ಎಂ. ಮುನ್ಷಿ ಅವರು, ಈ ಮಂಡಳಿಯ ಅಧ್ಯಕ್ಷರಾಗಲಿದ್ದು, ನಾಲ್ಕು ರಾಜ್ಯಗಳ ಆಹಾರ ಸಚಿವರು ಸದಸ್ಯರಾಗಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ, ಸೆಪ್ಟೆಂಬರ್ 25– ದಕ್ಷಿಣ ಭಾರತ ರಾಜ್ಯಗಳಲ್ಲಿ ಭತ್ತದ ಉತ್ಪಾದನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು, ಶೀಘ್ರವೇ ಆರ್ಥಿಕ ಮಂಡಳಿ ರಚಿಸಲಿದೆ.</p>.<p>ಮೈಸೂರು, ಮದರಾಸ್, ತಿರುವಾಂಕೂರು–ಕೊಚ್ಚಿನ್ ಯೂನಿಯನ್ ಮತ್ತು ಹೈದರಾಬಾದ್ ಈ ಮಂಡಳಿಯ ವ್ಯಾಪ್ತಿಗೆ ಒಳಪಡಿಸಲಿವೆ. ಮಂಡಳಿಯ ಕಾರ್ಯ ಚಟುವಟಿಕೆ ಕುರಿತ ರೂಪರೇಷೆಗಳನ್ನು ಅಂತಿಮಗೊಳಿಸಲಾಗಿದೆ.</p>.<p>ಕೇಂದ್ರ ಆಹಾರ ಸಚಿವ ಕೆ.ಎಂ. ಮುನ್ಷಿ ಅವರು, ಈ ಮಂಡಳಿಯ ಅಧ್ಯಕ್ಷರಾಗಲಿದ್ದು, ನಾಲ್ಕು ರಾಜ್ಯಗಳ ಆಹಾರ ಸಚಿವರು ಸದಸ್ಯರಾಗಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>