<p><strong>ಕಾಲ ಮಿಂಚುವ ಮುನ್ನವೆ ಎಚ್ಚೆತ್ತುಕೊಳ್ಳಿ: ನೆಹರೂ</strong></p><p>ಅಹ್ಮದಾಬಾದ್, ಜ. 30– ‘ವೇಗದಿಂದ ಕಾಂಗ್ರೆಸ್ಸಿನ ಸತ್ವ ಕರಗಿಹೋಗುತ್ತಿದೆ, ಕಾಲ ಮೀರುವ ಮುನ್ನವೇ ಕಾಂಗ್ರೆಸ್ಸಿಗರು ಎಚ್ಚೆತ್ತುಕೊಳ್ಳಬೇಕಾದದ್ದು ಅಗತ್ಯ’ ಎಂಬುದಾಗಿ ಪ್ರಧಾನಿ ಪಂಡಿತ್ ನೆಹರೂ ಅವರು ಇಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧಿವೇಶನದಲ್ಲಿ ನುಡಿದರು.</p><p>ಕಾರ್ಯ ಸಮಿತಿಯ ನಿರ್ಣಯವನ್ನು ಮಂಡಿಸುತ್ತ ನೆಹರೂ ಅವರು, ‘ಜನತೆಯ ಮನ್ನಣೆಗೆ ಪಾತ್ರವಾಗಿ ಕೋಟ್ಯಾಂತರ ಜನತೆಯಸಹಕಾರ ತರಬಲ್ಲಂಥ ಯೋಜನೆಯನ್ನು ಸಿದ್ಧಗೊಳಿಸಬೇಕಾದ್ದೆ ಇಂದು ಕಾಂಗ್ರೆಸ್ಸಿನ ಪ್ರಥಮ ಕರ್ತವ್ಯ’ ಎಂದು ಆದೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಲ ಮಿಂಚುವ ಮುನ್ನವೆ ಎಚ್ಚೆತ್ತುಕೊಳ್ಳಿ: ನೆಹರೂ</strong></p><p>ಅಹ್ಮದಾಬಾದ್, ಜ. 30– ‘ವೇಗದಿಂದ ಕಾಂಗ್ರೆಸ್ಸಿನ ಸತ್ವ ಕರಗಿಹೋಗುತ್ತಿದೆ, ಕಾಲ ಮೀರುವ ಮುನ್ನವೇ ಕಾಂಗ್ರೆಸ್ಸಿಗರು ಎಚ್ಚೆತ್ತುಕೊಳ್ಳಬೇಕಾದದ್ದು ಅಗತ್ಯ’ ಎಂಬುದಾಗಿ ಪ್ರಧಾನಿ ಪಂಡಿತ್ ನೆಹರೂ ಅವರು ಇಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧಿವೇಶನದಲ್ಲಿ ನುಡಿದರು.</p><p>ಕಾರ್ಯ ಸಮಿತಿಯ ನಿರ್ಣಯವನ್ನು ಮಂಡಿಸುತ್ತ ನೆಹರೂ ಅವರು, ‘ಜನತೆಯ ಮನ್ನಣೆಗೆ ಪಾತ್ರವಾಗಿ ಕೋಟ್ಯಾಂತರ ಜನತೆಯಸಹಕಾರ ತರಬಲ್ಲಂಥ ಯೋಜನೆಯನ್ನು ಸಿದ್ಧಗೊಳಿಸಬೇಕಾದ್ದೆ ಇಂದು ಕಾಂಗ್ರೆಸ್ಸಿನ ಪ್ರಥಮ ಕರ್ತವ್ಯ’ ಎಂದು ಆದೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>