<p>ಗುರುವಾರ 22–2–2001</p><p>ಹಾಸನ, ಫೆ.21– ದೇವಾಲಯದಲ್ಲಿ ಪೂಜೆ ಸಲ್ಲಿಸಲು ಆಗಮಿಸಿದ್ದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಪತ್ನಿ ಚನ್ನಮ್ಮ ಮತ್ತು ಅವರ ಸೊಸೆ ಭವಾನಿ ರೇವಣ್ಣ ಅವರ ಮೇಲೆ ಆ್ಯಸಿಡ್ ಎರಚಿ ಹತ್ಯೆ ಮಾಡಲು ಯತ್ನಿಸಿರುವ ಘಟನೆ ಇಂದು ರಾತ್ರಿ 8 ಗಂಟೆಯಲ್ಲಿ ನಡೆಯಿತು. </p><p>ದೇವೇಗೌಡರ ಸೋದರ ಬಸವೇಗೌಡರ ಪುತ್ರ ಲೋಕೇಶ್ ಈ ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಸಿದ್ದಾರೆ. ಆ್ಯಸಿಡ್ ಎರಚುವಾಗಲೇ ಆರೋಪಿ ಲೋಕೇಶ್ನನ್ನು ಸ್ಥಳದಲ್ಲಿದ್ದ ಪೊಲೀಸರು ಬಂಧಿಸಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುರುವಾರ 22–2–2001</p><p>ಹಾಸನ, ಫೆ.21– ದೇವಾಲಯದಲ್ಲಿ ಪೂಜೆ ಸಲ್ಲಿಸಲು ಆಗಮಿಸಿದ್ದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಪತ್ನಿ ಚನ್ನಮ್ಮ ಮತ್ತು ಅವರ ಸೊಸೆ ಭವಾನಿ ರೇವಣ್ಣ ಅವರ ಮೇಲೆ ಆ್ಯಸಿಡ್ ಎರಚಿ ಹತ್ಯೆ ಮಾಡಲು ಯತ್ನಿಸಿರುವ ಘಟನೆ ಇಂದು ರಾತ್ರಿ 8 ಗಂಟೆಯಲ್ಲಿ ನಡೆಯಿತು. </p><p>ದೇವೇಗೌಡರ ಸೋದರ ಬಸವೇಗೌಡರ ಪುತ್ರ ಲೋಕೇಶ್ ಈ ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಸಿದ್ದಾರೆ. ಆ್ಯಸಿಡ್ ಎರಚುವಾಗಲೇ ಆರೋಪಿ ಲೋಕೇಶ್ನನ್ನು ಸ್ಥಳದಲ್ಲಿದ್ದ ಪೊಲೀಸರು ಬಂಧಿಸಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>