<p><strong>ಬೆಂಗಳೂರು, ಆಗಸ್ಟ್ 17–</strong> ದಕ್ಷಿಣ ಕನ್ನಡ ಜಿಲ್ಲೆಯ ಸೇಂದಿ ಇಳಿಸುವ ಮೂರ್ತೆದಾರರಿಗೆ ಹಾಗೂ ಕಂಟ್ರಾಕ್ಟರುಗಳಿಗೆ ಇರುವ ಭಿನ್ನಾಭಿಪ್ರಾಯದಲ್ಲಿ ಮೂರ್ತೆದಾರರಿಗೆ ಕಿರುಕುಳವಾಗದಂತೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಕೂಡಲೇ ಸೂಚನೆ ಕಳುಹಿಸುವುದಾಗಿ ಲೋಕೋಪಯೋಗಿ ಸಚಿವ ಎಚ್.ಎಂ. ಚನ್ನಬಸಪ್ಪ ಅವರು ಇಂದು ವಿಧಾನಸಭೆಗೆ ಭರವಸೆ ನೀಡಿದರು.</p><p>ಕೂಲಿ ಹೆಚ್ಚಳ ವಿಚಾರವಾಗಿ ಭಿನ್ನಾಭಿಪ್ರಾಯವಿದ್ದು, ಕಂಟ್ರಾಕ್ಟರುಗಳು ತಮ್ಮ ಹಣ ಹಾಗೂ ಪ್ರಭಾವದಿಂದ ಪೊಲೀಸರನ್ನು ಬಳಸಿ ಮೂರ್ತೆದಾರರ ಮೇಲೆ ಹಲ್ಲೆ ನಡೆಸಿರುವುದಾಗಿ ಎಸ್. ಬಂಗಾರಪ್ಪನವರು ವಿಚಾರ ಪ್ರಸ್ತಾಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು, ಆಗಸ್ಟ್ 17–</strong> ದಕ್ಷಿಣ ಕನ್ನಡ ಜಿಲ್ಲೆಯ ಸೇಂದಿ ಇಳಿಸುವ ಮೂರ್ತೆದಾರರಿಗೆ ಹಾಗೂ ಕಂಟ್ರಾಕ್ಟರುಗಳಿಗೆ ಇರುವ ಭಿನ್ನಾಭಿಪ್ರಾಯದಲ್ಲಿ ಮೂರ್ತೆದಾರರಿಗೆ ಕಿರುಕುಳವಾಗದಂತೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಕೂಡಲೇ ಸೂಚನೆ ಕಳುಹಿಸುವುದಾಗಿ ಲೋಕೋಪಯೋಗಿ ಸಚಿವ ಎಚ್.ಎಂ. ಚನ್ನಬಸಪ್ಪ ಅವರು ಇಂದು ವಿಧಾನಸಭೆಗೆ ಭರವಸೆ ನೀಡಿದರು.</p><p>ಕೂಲಿ ಹೆಚ್ಚಳ ವಿಚಾರವಾಗಿ ಭಿನ್ನಾಭಿಪ್ರಾಯವಿದ್ದು, ಕಂಟ್ರಾಕ್ಟರುಗಳು ತಮ್ಮ ಹಣ ಹಾಗೂ ಪ್ರಭಾವದಿಂದ ಪೊಲೀಸರನ್ನು ಬಳಸಿ ಮೂರ್ತೆದಾರರ ಮೇಲೆ ಹಲ್ಲೆ ನಡೆಸಿರುವುದಾಗಿ ಎಸ್. ಬಂಗಾರಪ್ಪನವರು ವಿಚಾರ ಪ್ರಸ್ತಾಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>