<p><strong>ಬೆಂಗಳೂರು, ಜ. 18–</strong> ಸಭೆಯನ್ನು ಉದ್ದೇಶಿಸಿ ಮಾಡಿದ ಭಾಷಣಕ್ಕಾಗಿ ರಾಜ ಪ್ರಮುಖರನ್ನು ವಂದಿಸುವ ನಿರ್ಣಯ ಇಂದು ಶಾಸನಸಭೆಯಲ್ಲಿ ಮಂಡಿಸಲ್ಪಟ್ಟು, ಸ್ವಲ್ಪ ಚರ್ಚೆಯಾದ ನಂತರ ನಿರ್ಣಯದ ಮೇಲೆ ಮಾತನಾಡುವವರೇ ಇಲ್ಲದೆ ಸಭೆ ಮುಂದುವರಿಯಿತು.</p><p>ಸಭೆ 1 ಗಂಟೆಗೆ ಸಮಾವೇಶಗೊಂಡಾಗ ಸರದಾರ್ ಪಟೇಲರನ್ನು ಸ್ಮರಿಸಿ ಎರಡು ನಿಮಿಷ ಮೌನದಿಂದ ಎದ್ದುನಿಂತು, ಅವರ ನಿಧನದ ಬಗ್ಗೆ ಸಂತಾಪ ಸೂಚಿಸಿತು. ವಿ. ವೆಂಕಟಪ್ಪನವರು ಅಧ್ಯಕ್ಷತೆಯನ್ನು ವಹಿಸಿದ್ದರು.</p><p>ಸಭೆ ಉಪಹಾರಕ್ಕೇಳುವ ಮುನ್ನ ಎಂ. ಗೋವಿಂದರೆಡ್ಡಿಯವರು ರಾಜ ಪ್ರಮುಖರನ್ನು ವಂದಿಸುವ ನಿರ್ಣಯವನ್ನು ಸಭೆಯಲ್ಲಿ ಮಂಡಿಸಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು, ಜ. 18–</strong> ಸಭೆಯನ್ನು ಉದ್ದೇಶಿಸಿ ಮಾಡಿದ ಭಾಷಣಕ್ಕಾಗಿ ರಾಜ ಪ್ರಮುಖರನ್ನು ವಂದಿಸುವ ನಿರ್ಣಯ ಇಂದು ಶಾಸನಸಭೆಯಲ್ಲಿ ಮಂಡಿಸಲ್ಪಟ್ಟು, ಸ್ವಲ್ಪ ಚರ್ಚೆಯಾದ ನಂತರ ನಿರ್ಣಯದ ಮೇಲೆ ಮಾತನಾಡುವವರೇ ಇಲ್ಲದೆ ಸಭೆ ಮುಂದುವರಿಯಿತು.</p><p>ಸಭೆ 1 ಗಂಟೆಗೆ ಸಮಾವೇಶಗೊಂಡಾಗ ಸರದಾರ್ ಪಟೇಲರನ್ನು ಸ್ಮರಿಸಿ ಎರಡು ನಿಮಿಷ ಮೌನದಿಂದ ಎದ್ದುನಿಂತು, ಅವರ ನಿಧನದ ಬಗ್ಗೆ ಸಂತಾಪ ಸೂಚಿಸಿತು. ವಿ. ವೆಂಕಟಪ್ಪನವರು ಅಧ್ಯಕ್ಷತೆಯನ್ನು ವಹಿಸಿದ್ದರು.</p><p>ಸಭೆ ಉಪಹಾರಕ್ಕೇಳುವ ಮುನ್ನ ಎಂ. ಗೋವಿಂದರೆಡ್ಡಿಯವರು ರಾಜ ಪ್ರಮುಖರನ್ನು ವಂದಿಸುವ ನಿರ್ಣಯವನ್ನು ಸಭೆಯಲ್ಲಿ ಮಂಡಿಸಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>