<p>ಬೆಂಗಳೂರು, ಡಿ. 26– ಬಿ.ಟಿ ತಂತ್ರಜ್ಞಾನ ಹತ್ತಿ ತಳಿಯ ವಾಣಿಜ್ಯ ಉತ್ಪಾದನೆಯನ್ನು ಮುಂದಿನ ವರ್ಷ ಆರಂಭಿಸಲು ಅನುಮತಿ ನೀಡಲಾಗುತ್ತದೆ ಎಂದು ಕೃಷಿ ಸಚಿವ ಟಿ.ಬಿ. ಜಯಚಂದ್ರ ಇಂದು ತಿಳಿಸಿದರು.</p>.<p>ಕರ್ನಾಟಕ ಕೃಷಿ ಆಯೋಗದ ವರದಿ ಸ್ವೀಕರಿಸಿದ ನಂತರ ಅವರು ಪತ್ರಕರ್ತರ ಜೊತೆ ಮಾತನಾಡುತ್ತಾ, ಈ ವರ್ಷ ಪರೀಕ್ಷಾರ್ಥ ಬೆಳೆ ಬೆಳೆಯಲು ಅನುಮತಿ ನೀಡಲಾಗಿದೆ. ಈ ಕಾರ್ಯಕ್ರಮದ ನಿಗಾವಹಿಸಿರುವ ವಿಶ್ವವಿದ್ಯಾಲಯದ ವರದಿಯನ್ನು ಆಧರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದರು.</p>.<p><strong>ಪೊಲೀಸ್ ಕಾರ್ಯಾಚರಣೆಯಲ್ಲಿ ಉಗ್ರನ ಹತ್ಯೆ, ಒಬ್ಬನ ಬಂಧನ</strong></p>.<p>ನವದೆಹಲಿ, ಡಿ. 26 (ಪಿಟಿಐ, ಯುಎನ್ಐ)– ಕೆಂಪುಕೋಟೆಯಲ್ಲಿ ಐದು ದಿನಗಳ ಹಿಂದೆ ನಡೆದ ಉಗ್ರಗಾಮಿಗಳ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇಂದು ಬೆಳಗಿನ ಜಾವ ದಕ್ಷಿಣ ದೆಹಲಿಯಲ್ಲಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನ ರಾಷ್ಟ್ರೀಯತೆ ಹೊಂದಿರುವ ಒಬ್ಬ ಉಗ್ರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಉಗ್ರಗಾಮಿಯೊಬ್ಬ ಗುಂಡಿಗೆ ಆಹುತಿಯಾಗಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು, ಡಿ. 26– ಬಿ.ಟಿ ತಂತ್ರಜ್ಞಾನ ಹತ್ತಿ ತಳಿಯ ವಾಣಿಜ್ಯ ಉತ್ಪಾದನೆಯನ್ನು ಮುಂದಿನ ವರ್ಷ ಆರಂಭಿಸಲು ಅನುಮತಿ ನೀಡಲಾಗುತ್ತದೆ ಎಂದು ಕೃಷಿ ಸಚಿವ ಟಿ.ಬಿ. ಜಯಚಂದ್ರ ಇಂದು ತಿಳಿಸಿದರು.</p>.<p>ಕರ್ನಾಟಕ ಕೃಷಿ ಆಯೋಗದ ವರದಿ ಸ್ವೀಕರಿಸಿದ ನಂತರ ಅವರು ಪತ್ರಕರ್ತರ ಜೊತೆ ಮಾತನಾಡುತ್ತಾ, ಈ ವರ್ಷ ಪರೀಕ್ಷಾರ್ಥ ಬೆಳೆ ಬೆಳೆಯಲು ಅನುಮತಿ ನೀಡಲಾಗಿದೆ. ಈ ಕಾರ್ಯಕ್ರಮದ ನಿಗಾವಹಿಸಿರುವ ವಿಶ್ವವಿದ್ಯಾಲಯದ ವರದಿಯನ್ನು ಆಧರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದರು.</p>.<p><strong>ಪೊಲೀಸ್ ಕಾರ್ಯಾಚರಣೆಯಲ್ಲಿ ಉಗ್ರನ ಹತ್ಯೆ, ಒಬ್ಬನ ಬಂಧನ</strong></p>.<p>ನವದೆಹಲಿ, ಡಿ. 26 (ಪಿಟಿಐ, ಯುಎನ್ಐ)– ಕೆಂಪುಕೋಟೆಯಲ್ಲಿ ಐದು ದಿನಗಳ ಹಿಂದೆ ನಡೆದ ಉಗ್ರಗಾಮಿಗಳ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇಂದು ಬೆಳಗಿನ ಜಾವ ದಕ್ಷಿಣ ದೆಹಲಿಯಲ್ಲಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನ ರಾಷ್ಟ್ರೀಯತೆ ಹೊಂದಿರುವ ಒಬ್ಬ ಉಗ್ರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಉಗ್ರಗಾಮಿಯೊಬ್ಬ ಗುಂಡಿಗೆ ಆಹುತಿಯಾಗಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>