<p>ವಾರಂಗಲ್, ಆಗಸ್ಟ್ 3 (ಪಿಟಿಐ): ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ಮಾಯಾಮಂತ್ರದಲ್ಲಿ ತೊಡಗಿದ್ದರು ಎಂದು ಆಪಾದಿಸಿ ಐದು ಮಂದಿಯನ್ನು ಹಿಡಿದಿದ್ದು, ಅವರಲ್ಲಿ ನಾಲ್ಕು ಮಂದಿ ಯನ್ನು ಜೀವಂತವಾಗಿ ಸುಟ್ಟಿದ್ದಾರೆ.</p><p>ಕಂಬಾಲಪಲ್ಲಿ: ಸಿಬಿಐ ತನಿಖೆಗೆ</p><p>ಬೆಂಗಳೂರು, ಆಗಸ್ಟ್ 3: ಕೋಲಾರ ಜಿಲ್ಲೆ ಕಂಬಾಲಪಲ್ಲಿಯಲ್ಲಿ ನಡೆದ ದಲಿತರ ಮಾರಣಹೋಮದ ಬಗ್ಗೆ ತನಿಖೆಯನ್ನು ಸಿಬಿಐಗೆ ಒಪ್ಪಿಸಲು ಇಂದು ಇಲ್ಲಿ ಸೇರಿದ್ದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತು.</p><p>ಈ ಘಟನೆ ಬಗ್ಗೆ ಸಿಬಿಐನಿಂದ ತನಿಖೆ ನಡೆಸಲಾಗುತ್ತದೆ ಎಂದು ಸರ್ಕಾರ ವಿಧಾನಮಂಡಲಕ್ಕೆ ಆಶ್ವಾಸನೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಸಂಪುಟದ ನಿರ್ಧಾರವನ್ನು ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಾರಂಗಲ್, ಆಗಸ್ಟ್ 3 (ಪಿಟಿಐ): ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ಮಾಯಾಮಂತ್ರದಲ್ಲಿ ತೊಡಗಿದ್ದರು ಎಂದು ಆಪಾದಿಸಿ ಐದು ಮಂದಿಯನ್ನು ಹಿಡಿದಿದ್ದು, ಅವರಲ್ಲಿ ನಾಲ್ಕು ಮಂದಿ ಯನ್ನು ಜೀವಂತವಾಗಿ ಸುಟ್ಟಿದ್ದಾರೆ.</p><p>ಕಂಬಾಲಪಲ್ಲಿ: ಸಿಬಿಐ ತನಿಖೆಗೆ</p><p>ಬೆಂಗಳೂರು, ಆಗಸ್ಟ್ 3: ಕೋಲಾರ ಜಿಲ್ಲೆ ಕಂಬಾಲಪಲ್ಲಿಯಲ್ಲಿ ನಡೆದ ದಲಿತರ ಮಾರಣಹೋಮದ ಬಗ್ಗೆ ತನಿಖೆಯನ್ನು ಸಿಬಿಐಗೆ ಒಪ್ಪಿಸಲು ಇಂದು ಇಲ್ಲಿ ಸೇರಿದ್ದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತು.</p><p>ಈ ಘಟನೆ ಬಗ್ಗೆ ಸಿಬಿಐನಿಂದ ತನಿಖೆ ನಡೆಸಲಾಗುತ್ತದೆ ಎಂದು ಸರ್ಕಾರ ವಿಧಾನಮಂಡಲಕ್ಕೆ ಆಶ್ವಾಸನೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಸಂಪುಟದ ನಿರ್ಧಾರವನ್ನು ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>