<h2>ಕೇಂದ್ರದಿಂದ ಮೈಸೂರಿಗೆ ಮತ್ತೆ 1 ಕೋಟಿ ರೂ. ಸಾಲ</h2>.<p><strong>ನವದೆಹಲಿ,</strong> ಮೇ 8– ಈ ವರ್ಷ ಮೈಸೂರು ಸರ್ಕಾರಕ್ಕೆ ಭಾರತ ಸರ್ಕಾರವು ಇನ್ನೂ ಒಂದೂವರೆ ಕೋಟಿ ರೂಪಾಯಿ ಸಾಲ ಕೊಡುವ ಸಂಭವವಿದೆಯೆಂದೂ ಪಾರ್ಲಿಮೆಂಟಿನಲ್ಲಿ ಸಂಸ್ಥಾನ ಶಾಖಾ ಸಚಿವ ಎನ್. ಗೋಪಾಲಸ್ವಾಮಿ ಅಯ್ಯಂಗಾರ್ಯರು, ಮೈಸೂರಿನ ಎಚ್.ಎಸ್. ರುದ್ರಪ್ಪನವರ ಪ್ರಶ್ನೆಗೆ ಉತ್ತರ ಕೊಡುತ್ತ ತಿಳಿಸಿದರು.</p>.<p>ಚಿಕ್ಕಮಗಳೂರು ಜಿಲ್ಲೆಯಲ್ಲಿ ಲಕ್ಕವಳ್ಳಿ ಬಳಿ ಮೈಸೂರು ಸರ್ಕಾರ ಕೈಗೊಂಡಿರುವ ನೀರಾವರಿ ಯೋಜನೆಗೆ ಸಂಬಂಧವಾಗಿ ಈ ಸಹಾಯ ದ್ರವ್ಯವನ್ನು ಕೊಡಲಾಗುವು ದೆಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ಕೇಂದ್ರದಿಂದ ಮೈಸೂರಿಗೆ ಮತ್ತೆ 1 ಕೋಟಿ ರೂ. ಸಾಲ</h2>.<p><strong>ನವದೆಹಲಿ,</strong> ಮೇ 8– ಈ ವರ್ಷ ಮೈಸೂರು ಸರ್ಕಾರಕ್ಕೆ ಭಾರತ ಸರ್ಕಾರವು ಇನ್ನೂ ಒಂದೂವರೆ ಕೋಟಿ ರೂಪಾಯಿ ಸಾಲ ಕೊಡುವ ಸಂಭವವಿದೆಯೆಂದೂ ಪಾರ್ಲಿಮೆಂಟಿನಲ್ಲಿ ಸಂಸ್ಥಾನ ಶಾಖಾ ಸಚಿವ ಎನ್. ಗೋಪಾಲಸ್ವಾಮಿ ಅಯ್ಯಂಗಾರ್ಯರು, ಮೈಸೂರಿನ ಎಚ್.ಎಸ್. ರುದ್ರಪ್ಪನವರ ಪ್ರಶ್ನೆಗೆ ಉತ್ತರ ಕೊಡುತ್ತ ತಿಳಿಸಿದರು.</p>.<p>ಚಿಕ್ಕಮಗಳೂರು ಜಿಲ್ಲೆಯಲ್ಲಿ ಲಕ್ಕವಳ್ಳಿ ಬಳಿ ಮೈಸೂರು ಸರ್ಕಾರ ಕೈಗೊಂಡಿರುವ ನೀರಾವರಿ ಯೋಜನೆಗೆ ಸಂಬಂಧವಾಗಿ ಈ ಸಹಾಯ ದ್ರವ್ಯವನ್ನು ಕೊಡಲಾಗುವು ದೆಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>