<p><strong>ಬೆಂಗಳೂರು</strong>, ಜುಲೈ 20– ಸೆಂಟ್ರಲ್ ಕಾಲೇಜಿನಲ್ಲಿ ಜೂನಿಯರ್ ತರಗತಿಗಳಿಗೆ ಸೇರಲು ಪಿಸಿಎಂ ಮತ್ತು ಸಿಬಿಜಡ್ ಐಚ್ಛಿಕ ಭಾಗಗಳನ್ನು ಕೇಳಿ ಅರ್ಜಿ ಹಾಕಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಸೀಟುಗಳನ್ನು ಒದಗಿಸಲು ಇಂದು ನಡೆದ ವಿಶ್ವವಿದ್ಯಾನಿಲಯ ಸಲಹಾ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿದೆ.</p>.<p>ಭೌತಶಾಸ್ತ್ರ ಮತ್ತು ರಸಾಯನ ಶಾಸ್ತ್ರಗಳಿಗೆ ಬದಲಾಗಿ ಶಿಕ್ಷಣ ಶಾಸ್ತ್ರ ಮತ್ತು ಅರ್ಥಶಾಸ್ತ್ರವನ್ನು ಐಚ್ಛಿಕ ಭಾಗಗಳನ್ನಾಗಿ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಯಾವ ನಿರ್ಬಂಧವೂ ಇರುವುದಿಲ್ಲ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>, ಜುಲೈ 20– ಸೆಂಟ್ರಲ್ ಕಾಲೇಜಿನಲ್ಲಿ ಜೂನಿಯರ್ ತರಗತಿಗಳಿಗೆ ಸೇರಲು ಪಿಸಿಎಂ ಮತ್ತು ಸಿಬಿಜಡ್ ಐಚ್ಛಿಕ ಭಾಗಗಳನ್ನು ಕೇಳಿ ಅರ್ಜಿ ಹಾಕಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಸೀಟುಗಳನ್ನು ಒದಗಿಸಲು ಇಂದು ನಡೆದ ವಿಶ್ವವಿದ್ಯಾನಿಲಯ ಸಲಹಾ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿದೆ.</p>.<p>ಭೌತಶಾಸ್ತ್ರ ಮತ್ತು ರಸಾಯನ ಶಾಸ್ತ್ರಗಳಿಗೆ ಬದಲಾಗಿ ಶಿಕ್ಷಣ ಶಾಸ್ತ್ರ ಮತ್ತು ಅರ್ಥಶಾಸ್ತ್ರವನ್ನು ಐಚ್ಛಿಕ ಭಾಗಗಳನ್ನಾಗಿ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಯಾವ ನಿರ್ಬಂಧವೂ ಇರುವುದಿಲ್ಲ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>