ಸೋಮವಾರ, 14 ಜುಲೈ 2025
×
ADVERTISEMENT

ಜಿಲ್ಲೆ

ADVERTISEMENT

ಕಾರ್ಕಳ: ಪರಶುರಾಮ ಮೂರ್ತಿ ಕಂಚಿನದಲ್ಲ; ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖ

ಕಾರ್ಕಳ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಕೆ
Last Updated 14 ಜುಲೈ 2025, 23:50 IST
ಕಾರ್ಕಳ: ಪರಶುರಾಮ ಮೂರ್ತಿ ಕಂಚಿನದಲ್ಲ;
ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖ

ಬೆಸ್ಕಾಂ ಎಂಜಿನಿಯರ್ ಲಂಚ: ತನಿಖೆಗೆ ಹೈಕೋರ್ಟ್ ಅಸ್ತು

High Court: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸಹಾಯಕ ಎಂಜಿನಿಯರ್ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಲೋಕಾಯುಕ್ತ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
Last Updated 14 ಜುಲೈ 2025, 23:47 IST
ಬೆಸ್ಕಾಂ ಎಂಜಿನಿಯರ್ ಲಂಚ: ತನಿಖೆಗೆ ಹೈಕೋರ್ಟ್ ಅಸ್ತು

ಸವದತ್ತಿ: ಟ್ಯಾಂಕ್‌ನಲ್ಲಿ ಕ್ರಿಮಿನಾಶಕ; 3 ವಿದ್ಯಾರ್ಥಿಗಳು ಅಸ್ವಸ್ಥ

ಕ್ರಿಮಿನಾಶಕ ಬೆರೆಸಿದ್ದ ನೀರು ಕುಡಿದು ಸೋಮವಾರ ತಾಲ್ಲೂಕಿನ ಹೂಲಿಕಟ್ಟಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೂವರು ಮಕ್ಕಳು ಅಸ್ವಸ್ಥಗೊಂಡಿದ್ದಾರೆ.
Last Updated 14 ಜುಲೈ 2025, 23:47 IST
ಸವದತ್ತಿ: ಟ್ಯಾಂಕ್‌ನಲ್ಲಿ ಕ್ರಿಮಿನಾಶಕ;  3 ವಿದ್ಯಾರ್ಥಿಗಳು ಅಸ್ವಸ್ಥ

ಕಾರವಾರ | ಬಾಂಬ್ ಬೆದರಿಕೆ: ಇಬ್ಬರ ಬಂಧನ

ಕಾರವಾರ: ಭಟ್ಕಳದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯ ಇ–ಮೇಲ್ ರವಾನಿಸಿದ್ದ ಆರೋಪದಡಿ ದೆಹಲಿಯ ನಿತಿನ್ ಶರ್ಮಾ ಮತ್ತು ತಮಿಳುನಾಡಿನ ತಿರುಮಲಪುರಮ್‍ನ ಕಣ್ಣನ್ ಗುರು ಸ್ವಾಮಿ ಎಂಬುವರನ್ನು ಭಟ್ಕಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
Last Updated 14 ಜುಲೈ 2025, 23:46 IST
ಕಾರವಾರ | ಬಾಂಬ್ ಬೆದರಿಕೆ: ಇಬ್ಬರ ಬಂಧನ

ಬಿಬಿಎಂಪಿಯಿಂದ 23 ತಿಂಗಳ ಬಿಲ್‌ ಬಾಕಿ: ಬಿಬಿಎಂಪಿ ಗುತ್ತಿಗೆದಾರರ ಸಂಘ

12 ತಿಂಗಳ ಎಲ್‌ಒಸಿಯನ್ನಾದರೂ ಶೀಘ್ರ ಬಿಡುಗಡೆ ಮಾಡಲು ಗುತ್ತಿಗೆದಾರರ ಮನವಿ
Last Updated 14 ಜುಲೈ 2025, 23:38 IST
ಬಿಬಿಎಂಪಿಯಿಂದ 23 ತಿಂಗಳ ಬಿಲ್‌ ಬಾಕಿ:  ಬಿಬಿಎಂಪಿ ಗುತ್ತಿಗೆದಾರರ ಸಂಘ

ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಚ್ಚಾಟನೆ

ಮಹಾರಾಷ್ಟ್ರದಲ್ಲಿ ಮಾದಕ ದ್ರವ್ಯ ಸಾಗಣೆ ಆರೋಪ: ಬಂಧನ
Last Updated 14 ಜುಲೈ 2025, 23:37 IST
ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಚ್ಚಾಟನೆ

ಬೆಂಗಳೂರು ನಗರದಲ್ಲಿ ಇಂದಿನ ಕಾರ್ಯಕ್ರಮ: ಮಂಗಳವಾರ, 15 ಜುಲೈ 2025

ಬೆಂಗಳೂರು ನಗರದಲ್ಲಿ ಇಂದಿನ ಕಾರ್ಯಕ್ರಮ: ಮಂಗಳವಾರ, 15 ಜುಲೈ 2025
Last Updated 14 ಜುಲೈ 2025, 23:25 IST
ಬೆಂಗಳೂರು ನಗರದಲ್ಲಿ ಇಂದಿನ ಕಾರ್ಯಕ್ರಮ: ಮಂಗಳವಾರ, 15 ಜುಲೈ 2025
ADVERTISEMENT

ಬಾಗಲಕೋಟೆ: ಪಂಚಮಸಾಲಿ ಪೀಠದ ಕಟ್ಟಡಕ್ಕೆ ಬೀಗ

ಬಾಗಲಕೋಟೆ: ಕೂಡಲಸಂಗಮದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್‌ಗೆ ಸೇರಿದ ಪಂಚಮಸಾಲಿ ಪೀಠ ಬಸವ ಜಯಮೃತ್ಯುಂಜಯ ಸ್ವಾಮಿ ಇರುವ ಪೀಠದ ಕಟ್ಟಡದ ಗೇಟಿಗೆ ಭಾನುವಾರ ರಾತ್ರಿ ಬೀಗ ಹಾಕಲಾಗಿದೆ. ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Last Updated 14 ಜುಲೈ 2025, 23:25 IST
ಬಾಗಲಕೋಟೆ: ಪಂಚಮಸಾಲಿ ಪೀಠದ ಕಟ್ಟಡಕ್ಕೆ ಬೀಗ

ಸರ್ಕಾರಿ ಇಲಾಖೆಯಲ್ಲಿ ಗುತ್ತಿಗೆ ವ್ಯವಸ್ಥೆ ತೊಲಗಲಿ: ಚಿಂತಕ ಕೆ.ಎಂ. ಮರುಳಸಿದ್ದಪ್ಪ

Public Sector Employment: ಬೆಂಗಳೂರು: ಶಿಕ್ಷಣ ಸೇರಿದಂತೆ ಹಲವು ಇಲಾಖೆಗಳಲ್ಲಿ ಇರುವ ಗುತ್ತಿಗೆ ಆಧಾರಿತ ನೌಕರಿ ವ್ಯವಸ್ಥೆ ತೊಲಗಬೇಕು ಎಂದು ಸಂಸ್ಕೃತಿ ಚಿಂತಕ ಕೆ.ಎಂ. ಮರುಳಸಿದ್ದಪ್ಪ ಆಗ್ರಹಿಸಿದರು.
Last Updated 14 ಜುಲೈ 2025, 23:23 IST
ಸರ್ಕಾರಿ ಇಲಾಖೆಯಲ್ಲಿ ಗುತ್ತಿಗೆ ವ್ಯವಸ್ಥೆ ತೊಲಗಲಿ: ಚಿಂತಕ ಕೆ.ಎಂ. ಮರುಳಸಿದ್ದಪ್ಪ

ಯುವಿಸಿಇ: 86.14ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ

Employment: ಬೆಂಗಳೂರಿನ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶೇಕಡಾ 86.14ರಷ್ಟು ವಿದ್ಯಾರ್ಥಿಗಳಿಗೆ ಕ್ಯಾಂಪಸ್‌ ಆಯ್ಕೆ ಮೂಲಕ ಉದ್ಯೋಗ ಲಭಿಸಿದೆ. ಈ ಬಾರಿ ಉದ್ಯೋಗಾವಕಾಶ ಶೇಕಡಾ 23.25ರಷ್ಟು ಹೆಚ್ಚಾಗಿದೆ.
Last Updated 14 ಜುಲೈ 2025, 23:20 IST
ಯುವಿಸಿಇ: 86.14ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ
ADVERTISEMENT
ADVERTISEMENT
ADVERTISEMENT