<h2>ಸಂಧಾನ ನಿರೀಕ್ಷೆಯಲ್ಲಿ ತಂಡ</h2>.<p><strong>ಬೆಂಗಳೂರು, ಅ.11</strong>– ಡಾ.ರಾಜ್ಕುಮಾರ್ ಅವರನ್ನು ಬಿಡಿಸಿಕೊಂಡು ಬರಲು ಪತ್ರಕರ್ತ ಆರ್.ಆರ್.ಗೋಪಾಲ್ ಅವರ ಜೊತೆ ಕಾಡಿಗೆ ತೆರಳಿರುವ ತಮಿಳು ರಾಷ್ಟ್ರೀಯ ಚಳವಳಿಯ ನಾಯಕ ಪಿ. ನೆಡುಮಾರನ್, ಮಾನವ ಹಕ್ಕುಗಳ ಜನರ ಸಂಘಟನೆ(ಪಿಯುಸಿಎಲ್)ಯ ಪ್ರೊ.ಕಲ್ಯಾಣಿ ಹಾಗೂ ಸುಕುಮಾರನ್ ಅವರು ವೀರಪ್ಪನ್ ಸಂದೇಶಕ್ಕಾಗಿ ಕಾಯುತ್ತಿದ್ದಾರೆ.</p>.<p>ಅವರು ನಿನ್ನೆ ಸಂಜೆ ಕಾಡಿಗೆ ತೆರಳಿದ್ದರು. ವೀರಪ್ಪನ್ನ ಸಂಪರ್ಕ ಸಾಧಿಸಲು ಪ್ರಯತ್ನಿಸಿದ್ದಾರೆ. ಸಂದೇಶ ಬಂದ ತಕ್ಷಣ ವೀರಪ್ಪನ್ ಜೊತೆ ಮಾತುಕತೆ ನಡೆಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ಸಂಧಾನ ನಿರೀಕ್ಷೆಯಲ್ಲಿ ತಂಡ</h2>.<p><strong>ಬೆಂಗಳೂರು, ಅ.11</strong>– ಡಾ.ರಾಜ್ಕುಮಾರ್ ಅವರನ್ನು ಬಿಡಿಸಿಕೊಂಡು ಬರಲು ಪತ್ರಕರ್ತ ಆರ್.ಆರ್.ಗೋಪಾಲ್ ಅವರ ಜೊತೆ ಕಾಡಿಗೆ ತೆರಳಿರುವ ತಮಿಳು ರಾಷ್ಟ್ರೀಯ ಚಳವಳಿಯ ನಾಯಕ ಪಿ. ನೆಡುಮಾರನ್, ಮಾನವ ಹಕ್ಕುಗಳ ಜನರ ಸಂಘಟನೆ(ಪಿಯುಸಿಎಲ್)ಯ ಪ್ರೊ.ಕಲ್ಯಾಣಿ ಹಾಗೂ ಸುಕುಮಾರನ್ ಅವರು ವೀರಪ್ಪನ್ ಸಂದೇಶಕ್ಕಾಗಿ ಕಾಯುತ್ತಿದ್ದಾರೆ.</p>.<p>ಅವರು ನಿನ್ನೆ ಸಂಜೆ ಕಾಡಿಗೆ ತೆರಳಿದ್ದರು. ವೀರಪ್ಪನ್ನ ಸಂಪರ್ಕ ಸಾಧಿಸಲು ಪ್ರಯತ್ನಿಸಿದ್ದಾರೆ. ಸಂದೇಶ ಬಂದ ತಕ್ಷಣ ವೀರಪ್ಪನ್ ಜೊತೆ ಮಾತುಕತೆ ನಡೆಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>