<p>ಬೆಂಗಳೂರು, ಡಿ. 16– ಕನ್ನಡೇತರ ಚಿತ್ರ ಪ್ರದರ್ಶಕರು ಹಾಗೂ ವಿತರಕರಿಗೆ ಈಗ ‘ಸಂಕಷ್ಟ ಮಾಸ’. ಒಂದೆಡೆ ರಂಜಾನ್ ಹಬ್ಬ, ಇನ್ನೊಂದೆಡೆ ಅಯ್ಯಪ್ಪ ವ್ರತ. ಪ್ರೇಕ್ಷಕರಿಲ್ಲದೆ ಸಿನಿಮಾ<br>ಮಂದಿರಗಳು ಖಾಲಿ ಹೊಡೆಯುತ್ತಿವೆ. ಸರಾಸರಿ ಕಲೆಕ್ಷನ್ ಶೇ 50ಕ್ಕೂ ಕಡಿಮೆಯಾಗಿದೆ. ಕನ್ನಡೇತರ ಚಿತ್ರಗಳಿಗೆ ಸರ್ಕಾರ ವಿಧಿಸಿರುವ ಶೇ 80ರಷ್ಟು ಮನರಂಜನಾ ತೆರಿಗೆ ಕೂಡ ಪ್ರೇಕ್ಷಕರ ನಿರುತ್ಸಾಹಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಮನರಂಜನಾ ತೆರಿಗೆ ಹೆಚ್ಚಿದಷ್ಟೂ ಅದನ್ನು ನೇರವಾಗಿ ಪ್ರೇಕ್ಷಕನ ಮೇಲೆ ಹೊರಿಸಲಾಗುತ್ತದೆ.</p><p><strong>‘ಸರ್ಕಾರದ ಆದ್ಯತೆ ರಾಷ್ಟ್ರೀಯ ಕಾರ್ಯಸೂಚಿಗೆ, ಅಯೋಧ್ಯೆಗಲ್ಲ’</strong></p><p>ಹುಬ್ಬಳ್ಳಿ, ಡಿ. 16– ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ ಮೈತ್ರಿ ಪಕ್ಷಗಳು ಒಪ್ಪಿದ ರಾಷ್ಟ್ರೀಯ ಕಾರ್ಯಸೂಚಿಯಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿಯೇ ಹೊರತು, ಅಯೋಧ್ಯಾ ಸೇರಿದಂತೆ ಬಿಜೆಪಿಗೆ ಪ್ರಿಯವಾದ ಯಾವುದೇ ವಿವಾದಾಸ್ಪದ ವಿಷಯಕ್ಕಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಇಂದು ಇಲ್ಲಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು, ಡಿ. 16– ಕನ್ನಡೇತರ ಚಿತ್ರ ಪ್ರದರ್ಶಕರು ಹಾಗೂ ವಿತರಕರಿಗೆ ಈಗ ‘ಸಂಕಷ್ಟ ಮಾಸ’. ಒಂದೆಡೆ ರಂಜಾನ್ ಹಬ್ಬ, ಇನ್ನೊಂದೆಡೆ ಅಯ್ಯಪ್ಪ ವ್ರತ. ಪ್ರೇಕ್ಷಕರಿಲ್ಲದೆ ಸಿನಿಮಾ<br>ಮಂದಿರಗಳು ಖಾಲಿ ಹೊಡೆಯುತ್ತಿವೆ. ಸರಾಸರಿ ಕಲೆಕ್ಷನ್ ಶೇ 50ಕ್ಕೂ ಕಡಿಮೆಯಾಗಿದೆ. ಕನ್ನಡೇತರ ಚಿತ್ರಗಳಿಗೆ ಸರ್ಕಾರ ವಿಧಿಸಿರುವ ಶೇ 80ರಷ್ಟು ಮನರಂಜನಾ ತೆರಿಗೆ ಕೂಡ ಪ್ರೇಕ್ಷಕರ ನಿರುತ್ಸಾಹಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಮನರಂಜನಾ ತೆರಿಗೆ ಹೆಚ್ಚಿದಷ್ಟೂ ಅದನ್ನು ನೇರವಾಗಿ ಪ್ರೇಕ್ಷಕನ ಮೇಲೆ ಹೊರಿಸಲಾಗುತ್ತದೆ.</p><p><strong>‘ಸರ್ಕಾರದ ಆದ್ಯತೆ ರಾಷ್ಟ್ರೀಯ ಕಾರ್ಯಸೂಚಿಗೆ, ಅಯೋಧ್ಯೆಗಲ್ಲ’</strong></p><p>ಹುಬ್ಬಳ್ಳಿ, ಡಿ. 16– ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ ಮೈತ್ರಿ ಪಕ್ಷಗಳು ಒಪ್ಪಿದ ರಾಷ್ಟ್ರೀಯ ಕಾರ್ಯಸೂಚಿಯಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿಯೇ ಹೊರತು, ಅಯೋಧ್ಯಾ ಸೇರಿದಂತೆ ಬಿಜೆಪಿಗೆ ಪ್ರಿಯವಾದ ಯಾವುದೇ ವಿವಾದಾಸ್ಪದ ವಿಷಯಕ್ಕಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಇಂದು ಇಲ್ಲಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>