<p><strong>ಬೆಂಗಳೂರು, ಸೆಪ್ಟೆಂಬರ್ 2–</strong> ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ವಕೀಲ ಹಾಗೂ ಪತ್ರಕರ್ತ ಕಂಚನಹಳ್ಳಿ ಗಂಗಾಧರ ಮೂರ್ತಿ ಕೊಲೆ ಪ್ರಕರಣದ ಮೊದಲ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.</p><p>ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಜ್ಜಿಗೆ ಅವರು, ಇಂದು ಈ ಬಗ್ಗೆ ಆದೇಶ ನೀಡಿದ್ದಾರೆ. ಆರೋಪಿಗಳಾದ ಲೋಕೇಶ್ (31), ಸತೀಶ್ (28) ಹಾಗೂ ಸ್ವಾಮಿ (25) ಅವರು ಕೊಲೆ ಹಾಗೂ ಸಂಚಿನ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಬೀತಾಗಿರುವುದಾಗಿ ನ್ಯಾಯಾ<br>ಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ.</p>.<p><strong>ಶೀಘ್ರ ಇತ್ಯರ್ಥಕ್ಕೆ ರಾಜ್ಯದ ಮನವಿ</strong></p><p><strong>ಬೆಂಗಳೂರು, ಸೆಪ್ಟೆಂಬರ್ 2–</strong> ಮೈಸೂರಿನ ಕಾರಾಗೃಹದಲ್ಲಿರುವ ವೀರಪ್ಪನ್ನ ಸಹಚರರ ಬಿಡುಗಡೆ ವಿರೋಧಿಸಿ ಸಲ್ಲಿಸಲಾಗಿರುವ ವಿಶೇಷ ಮನವಿಯನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಲಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಇಲ್ಲಿ ತಿಳಿಸಿದರು.</p><p>ವೀರಪ್ಪನ್ನಿಂದ ಹತ್ಯೆಯಾದ ಸಬ್ಇನ್ಸ್ಪೆಕ್ಟರ್ ಶಕೀಲ್ ಅಹ್ಮದ್ ಅವರ ತಂದೆ ಅಬ್ದುಲ್ ಕರೀಂ ಸಲ್ಲಿಸಿರುವ ಈ ಅರ್ಜಿಯ ಮೇಲೆ ಸುಪ್ರೀಂ ಕೋರ್ಟ್ ನಿನ್ನೆ ಟಾಡಾ ಕೈದಿಗಳ ಬಿಡುಗಡೆಗೆ ಅನಿರ್ದಿಷ್ಟ ತಡೆ ನೀಡಿರುವ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು, ಸೆಪ್ಟೆಂಬರ್ 2–</strong> ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ವಕೀಲ ಹಾಗೂ ಪತ್ರಕರ್ತ ಕಂಚನಹಳ್ಳಿ ಗಂಗಾಧರ ಮೂರ್ತಿ ಕೊಲೆ ಪ್ರಕರಣದ ಮೊದಲ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.</p><p>ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಜ್ಜಿಗೆ ಅವರು, ಇಂದು ಈ ಬಗ್ಗೆ ಆದೇಶ ನೀಡಿದ್ದಾರೆ. ಆರೋಪಿಗಳಾದ ಲೋಕೇಶ್ (31), ಸತೀಶ್ (28) ಹಾಗೂ ಸ್ವಾಮಿ (25) ಅವರು ಕೊಲೆ ಹಾಗೂ ಸಂಚಿನ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಬೀತಾಗಿರುವುದಾಗಿ ನ್ಯಾಯಾ<br>ಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ.</p>.<p><strong>ಶೀಘ್ರ ಇತ್ಯರ್ಥಕ್ಕೆ ರಾಜ್ಯದ ಮನವಿ</strong></p><p><strong>ಬೆಂಗಳೂರು, ಸೆಪ್ಟೆಂಬರ್ 2–</strong> ಮೈಸೂರಿನ ಕಾರಾಗೃಹದಲ್ಲಿರುವ ವೀರಪ್ಪನ್ನ ಸಹಚರರ ಬಿಡುಗಡೆ ವಿರೋಧಿಸಿ ಸಲ್ಲಿಸಲಾಗಿರುವ ವಿಶೇಷ ಮನವಿಯನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಲಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಇಲ್ಲಿ ತಿಳಿಸಿದರು.</p><p>ವೀರಪ್ಪನ್ನಿಂದ ಹತ್ಯೆಯಾದ ಸಬ್ಇನ್ಸ್ಪೆಕ್ಟರ್ ಶಕೀಲ್ ಅಹ್ಮದ್ ಅವರ ತಂದೆ ಅಬ್ದುಲ್ ಕರೀಂ ಸಲ್ಲಿಸಿರುವ ಈ ಅರ್ಜಿಯ ಮೇಲೆ ಸುಪ್ರೀಂ ಕೋರ್ಟ್ ನಿನ್ನೆ ಟಾಡಾ ಕೈದಿಗಳ ಬಿಡುಗಡೆಗೆ ಅನಿರ್ದಿಷ್ಟ ತಡೆ ನೀಡಿರುವ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>