‘ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆಗಳು ಮತ್ತು ಸಕ್ಕರೆ ಕಾರ್ಖಾನೆಗಳ ಹೆಚ್ಚಿನ ಅಗತ್ಯವನ್ನು ವಿವರಿಸಿ ಕೇಂದ್ರದ ಮೇಲೆ ಒತ್ತಡ ಹೇರುವ ಮುಂದಿನ ಹೆಜ್ಜೆಯಾಗಿ ಎರಡು–ಮೂರು ದಿನಗಳಲ್ಲಿ ಸದನದಲ್ಲಿ ಸರ್ವಾನುಮತದ ನಿರ್ಣಯವೊಂದನ್ನು ಅಂಗೀಕರಿಸಿ ಕಳುಹಿಸಿಕೊಡೋಣ’ ಎಂದು ಸಕ್ಕರೆ, ಜವಳಿ, ಪರಿಸರ ಖಾತೆ ಸಚಿವ ಪಿ.ಸಿ. ಸಿದ್ದನ ಗೌಡರ್ ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದರು.