<p>ನವದೆಹಲಿ, ಜುಲೈ 1– ಹುಬ್ಬಳ್ಳಿ– ಧಾರವಾಡದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡುವ ಮೂಲಕ ಉತ್ತರ ಕರ್ನಾಟಕದ ಬಹುದಿನಗಳ ಬೇಡಿಕೆ ಈಡೇರುವ ದಿನಗಳು ಸಮೀಪಿಸುತ್ತಿರುವಂತೆ ಕಾಣುತ್ತಿದೆ.</p>.<p>ಕರ್ನಾಟಕ ಹೈಕೋರ್ಟಿನ ಪ್ರತ್ಯೇಕ ಪೀಠವನ್ನು ಹುಬ್ಬಳ್ಳಿ–ಧಾರವಾಡದಲ್ಲಿ ಸ್ಥಾಪಿಸುವ ಕುರಿತು ರಾಷ್ಟ್ರಪತಿಯವರ ಆದೇಶ ‘ಅಂತಿಮ ಹಂತ’ದಲ್ಲಿದ್ದು, ಈ ಕುರಿತ ನಿರ್ಧಾರವನ್ನು ಸರ್ಕಾರ ಜುಲೈ 24ರಿಂದ ಪ್ರಾರಂಭವಾಗುವ ಲೋಕಸಭೆಯ ಮುಂಗಾರು ಅಧಿವೇಶನದಲ್ಲಿ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>ರಾಜ್ಯದಲ್ಲಿ ಹೆಲ್ಮೆಟ್ ಕಡ್ಡಾಯ ಇಲ್ಲ</strong></p>.<p>ಬೆಂಗಳೂರು, ಜುಲೈ 21– ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ (ಶಿರಸ್ತ್ರಾಣ) ಧರಿಸುವುದನ್ನು ಕಡ್ಡಾಯಗೊಳಿಸುವುದಿಲ್ಲ ಎಂದು ಸಾರಿಗೆ ಸಚಿವ ಸಿ.ಆರ್. ಸಗೀರ್ ಅಹಮದ್ ಅವರು ಇಂದು ಇಲ್ಲಿ ತಿಳಿಸಿದರು.</p>.<p>‘ಈ ಹಿಂದೆ ಹೆಲ್ಮೆಟ್ ಕಡ್ಡಾಯದ ಬಗ್ಗೆ ಸರ್ಕಾರ ಚಿಂತನೆ ನಡೆಸಿತ್ತು. ಸಾರ್ವಜನಿಕರಿಂದ ವಿರೋಧ ಬಂದ ಹಿನ್ನೆಲೆಯಲ್ಲಿ ಈ ವಿಚಾರವನ್ನು ಕೈಬಿಡಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ, ಜುಲೈ 1– ಹುಬ್ಬಳ್ಳಿ– ಧಾರವಾಡದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡುವ ಮೂಲಕ ಉತ್ತರ ಕರ್ನಾಟಕದ ಬಹುದಿನಗಳ ಬೇಡಿಕೆ ಈಡೇರುವ ದಿನಗಳು ಸಮೀಪಿಸುತ್ತಿರುವಂತೆ ಕಾಣುತ್ತಿದೆ.</p>.<p>ಕರ್ನಾಟಕ ಹೈಕೋರ್ಟಿನ ಪ್ರತ್ಯೇಕ ಪೀಠವನ್ನು ಹುಬ್ಬಳ್ಳಿ–ಧಾರವಾಡದಲ್ಲಿ ಸ್ಥಾಪಿಸುವ ಕುರಿತು ರಾಷ್ಟ್ರಪತಿಯವರ ಆದೇಶ ‘ಅಂತಿಮ ಹಂತ’ದಲ್ಲಿದ್ದು, ಈ ಕುರಿತ ನಿರ್ಧಾರವನ್ನು ಸರ್ಕಾರ ಜುಲೈ 24ರಿಂದ ಪ್ರಾರಂಭವಾಗುವ ಲೋಕಸಭೆಯ ಮುಂಗಾರು ಅಧಿವೇಶನದಲ್ಲಿ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>ರಾಜ್ಯದಲ್ಲಿ ಹೆಲ್ಮೆಟ್ ಕಡ್ಡಾಯ ಇಲ್ಲ</strong></p>.<p>ಬೆಂಗಳೂರು, ಜುಲೈ 21– ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ (ಶಿರಸ್ತ್ರಾಣ) ಧರಿಸುವುದನ್ನು ಕಡ್ಡಾಯಗೊಳಿಸುವುದಿಲ್ಲ ಎಂದು ಸಾರಿಗೆ ಸಚಿವ ಸಿ.ಆರ್. ಸಗೀರ್ ಅಹಮದ್ ಅವರು ಇಂದು ಇಲ್ಲಿ ತಿಳಿಸಿದರು.</p>.<p>‘ಈ ಹಿಂದೆ ಹೆಲ್ಮೆಟ್ ಕಡ್ಡಾಯದ ಬಗ್ಗೆ ಸರ್ಕಾರ ಚಿಂತನೆ ನಡೆಸಿತ್ತು. ಸಾರ್ವಜನಿಕರಿಂದ ವಿರೋಧ ಬಂದ ಹಿನ್ನೆಲೆಯಲ್ಲಿ ಈ ವಿಚಾರವನ್ನು ಕೈಬಿಡಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>