ದೇಶದಾದ್ಯಂತ, ಮುಖ್ಯವಾಗಿ ಉತ್ತರದ ರಾಜ್ಯಗಳಲ್ಲಿ ಹರಡಿಕೊಂಡಿರುವ ಈ ವಂಚನೆಯ ಜಾಲದ ಕೇಂದ್ರ ಕಚೇರಿ ರಾಜಧಾನಿಯಲ್ಲಿದ್ದು, ಅಲ್ಲಿನ ವಂಚಕರನ್ನು ಬಂಧಿಸಲು ಪೊಲೀಸ್ ತನಿಖಾದಳ ದೆಹಲಿಗೆ ತೆರಳಿದೆ. ಪೊಲೀಸರು ವಶಪಡಿಸಿಕೊಂಡ ಡಿಮಾಂಡ್ ಡ್ರಾಫ್ಟ್ನಲ್ಲಿ ಮೂರು, ಕಲ್ಬುರ್ಗಿಯ ಹೈದರಾಬಾದ್ ಕರ್ನಾಟಕ ಶಿಕ್ಷಣ ಸೊಸೈಟಿಗೆ ಸೇರಿದ್ದಾಗಿದ್ದು, ಒಂದು, ಬೆಂಗಳೂರಿನ
ದಂತ ವೈದ್ಯಕೀಯ ಕಾಲೇಜಿಗೆ ಸಂಬಂಧಿಸಿದ್ದು.