<p><strong>ರಾಜ್ಯಕ್ಕೆ ‘ಕರ್ನಾಟಕ’ ಎಂದು ಹೆಸರಿಡಲು ಒತ್ತಾಯ</strong></p>.<p>ಚಳ್ಳಕೆರೆ, ನ. 15– ಕನ್ನಡ ಸಂಸ್ಕೃತಿ, ಪರಂಪರೆ ಮತ್ತು ಕನ್ನಡಿಗರ ಸರ್ವ ಶಕ್ತಿಯ ಸಂಕೇತವಾದ ‘ಕರ್ನಾಟಕ’ ಎಂಬ ಹೆಸರನ್ನು ರಾಜ್ಯಕ್ಕೆ ಇಡಬೇಕೆಂದು ಚಿತ್ರದುರ್ಗ ಜಿಲ್ಲಾ ಸಂಸ್ಥಾ ಕಾಂಗ್ರೆಸ್ ರಾಜಕೀಯ ಸಮ್ಮೇಳನವು ಇಂದು<br />ಒತ್ತಾಯಪಡಿಸಿತು.</p>.<p>ಸುಂದರವಾಗಿ ಅಲಂಕೃತವಾದ ವಿಶಾಲವಾದ ಬಹದ್ದೂರ್ ಮಂಟಪದಲ್ಲಿ ಅಖಿಲ ಭಾರತ ಸಂಸ್ಥಾ ಕಾಂಗ್ರೆಸ್ ಅಧ್ಯಕ್ಷ ಎಸ್ಸೆನ್ ಸಮ್ಮೇಳನ ಉದ್ಘಾಟಿಸಿದರು. ಇಲ್ಲಿಯ ಎಲ್ಲ ತಾಲ್ಲೂಕು ಕಾಂಗ್ರೆಸ್ ಮುಖಂಡರೂ ಅಧ್ಯಕ್ಷರೂ ಭಾಗವಹಿಸಿ<br />ದ್ದರು. ಡಾ. ಕೆ.ನಾಗಪ್ಪ ಆಳ್ವ, ಮುಖ್ಯಮಂತ್ರಿ ವೀರೇಂದ್ರ ಪಾಟೀಲ್, ಸಚಿವರು, ಶಾಸಕರು ಮುಂತಾದವರು ಭಾಗವಹಿಸಿದ್ದರು.</p>.<p><strong>‘ಕಾವೇರಿ ಬಯಲು ಜನತೆಯ ಮರಣಶಾಸನಕ್ಕೆ ಸಹಿ ಹಾಕಲಾರೆ’</strong></p>.<p>ಲಾಲ್ಬಹದ್ದೂರ್ ಮಂಟಪ, ಚಳ್ಳಕೆರೆ, ನ. 15– ‘ಕಾವೇರಿ ನೀರಿನ ವಿವಾದದಲ್ಲಿ ಯಾವ ಒಪ್ಪಂದಕ್ಕೆ ಸಹಿ ಹಾಕಿದರೂ ಅದು ಕಾವೇರಿ ಬಯಲಿನ ಜನತೆಯ ಮರಣಶಾಸನಕ್ಕೆ ಸಹಿ ಹಾಕಿದಂತೆ’ ಎಂದು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲರು ಇಂದು ಇಲ್ಲಿ ಸಾರಿದರು.</p>.<p>ಚಿತ್ರದುರ್ಗ ಜಿಲ್ಲಾ ರಾಜಕೀಯ ಸಮ್ಮೇಳನವನ್ನು ಉದ್ದೇಶಿಸಿ ಭಾಷಣ ಮಾಡಿದ ಶ್ರೀ ವೀರೇಂದ್ರ ಪಾಟೀಲರು, ಕಾವೇರಿ ವಿವಾದವನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜ್ಯಕ್ಕೆ ‘ಕರ್ನಾಟಕ’ ಎಂದು ಹೆಸರಿಡಲು ಒತ್ತಾಯ</strong></p>.<p>ಚಳ್ಳಕೆರೆ, ನ. 15– ಕನ್ನಡ ಸಂಸ್ಕೃತಿ, ಪರಂಪರೆ ಮತ್ತು ಕನ್ನಡಿಗರ ಸರ್ವ ಶಕ್ತಿಯ ಸಂಕೇತವಾದ ‘ಕರ್ನಾಟಕ’ ಎಂಬ ಹೆಸರನ್ನು ರಾಜ್ಯಕ್ಕೆ ಇಡಬೇಕೆಂದು ಚಿತ್ರದುರ್ಗ ಜಿಲ್ಲಾ ಸಂಸ್ಥಾ ಕಾಂಗ್ರೆಸ್ ರಾಜಕೀಯ ಸಮ್ಮೇಳನವು ಇಂದು<br />ಒತ್ತಾಯಪಡಿಸಿತು.</p>.<p>ಸುಂದರವಾಗಿ ಅಲಂಕೃತವಾದ ವಿಶಾಲವಾದ ಬಹದ್ದೂರ್ ಮಂಟಪದಲ್ಲಿ ಅಖಿಲ ಭಾರತ ಸಂಸ್ಥಾ ಕಾಂಗ್ರೆಸ್ ಅಧ್ಯಕ್ಷ ಎಸ್ಸೆನ್ ಸಮ್ಮೇಳನ ಉದ್ಘಾಟಿಸಿದರು. ಇಲ್ಲಿಯ ಎಲ್ಲ ತಾಲ್ಲೂಕು ಕಾಂಗ್ರೆಸ್ ಮುಖಂಡರೂ ಅಧ್ಯಕ್ಷರೂ ಭಾಗವಹಿಸಿ<br />ದ್ದರು. ಡಾ. ಕೆ.ನಾಗಪ್ಪ ಆಳ್ವ, ಮುಖ್ಯಮಂತ್ರಿ ವೀರೇಂದ್ರ ಪಾಟೀಲ್, ಸಚಿವರು, ಶಾಸಕರು ಮುಂತಾದವರು ಭಾಗವಹಿಸಿದ್ದರು.</p>.<p><strong>‘ಕಾವೇರಿ ಬಯಲು ಜನತೆಯ ಮರಣಶಾಸನಕ್ಕೆ ಸಹಿ ಹಾಕಲಾರೆ’</strong></p>.<p>ಲಾಲ್ಬಹದ್ದೂರ್ ಮಂಟಪ, ಚಳ್ಳಕೆರೆ, ನ. 15– ‘ಕಾವೇರಿ ನೀರಿನ ವಿವಾದದಲ್ಲಿ ಯಾವ ಒಪ್ಪಂದಕ್ಕೆ ಸಹಿ ಹಾಕಿದರೂ ಅದು ಕಾವೇರಿ ಬಯಲಿನ ಜನತೆಯ ಮರಣಶಾಸನಕ್ಕೆ ಸಹಿ ಹಾಕಿದಂತೆ’ ಎಂದು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲರು ಇಂದು ಇಲ್ಲಿ ಸಾರಿದರು.</p>.<p>ಚಿತ್ರದುರ್ಗ ಜಿಲ್ಲಾ ರಾಜಕೀಯ ಸಮ್ಮೇಳನವನ್ನು ಉದ್ದೇಶಿಸಿ ಭಾಷಣ ಮಾಡಿದ ಶ್ರೀ ವೀರೇಂದ್ರ ಪಾಟೀಲರು, ಕಾವೇರಿ ವಿವಾದವನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>