<p><strong>ದೆಹಲಿ, ಅ. 31–</strong> ಏನೇ ಆಗಲಿ ಭಾರತದ ಮಹಾ ಚುನಾವಣೆಗಳು 1951ರ ಮೇ ತಿಂಗಳ ಅಂತ್ಯದೊಳಗೆ ಮುಗಿಯಲೇಬೇಕು ಎಂಬುದಾಗಿ ಭಾರತದ ಪ್ರಧಾನಿ ಪಂಡಿತ್ ನೆಹರೂರವರು, ಇಂದು ದೆಹಲಿಯಲ್ಲಿ ನೆರೆದಿರುವ ಎಲ್ಲಾ ಸಂಸ್ಥಾನಗಳ ಮುಖ್ಯ ಚುನಾವಣಾಧಿಕಾರಿಗಳನ್ನು ಉದ್ದೇಶಿಸಿ ತಿಳಿಸಿದರು.</p><p>ಬೇಸಿಗೆ ಮತ್ತು ಸುಗ್ಗಿ ಕಾಲದಲ್ಲಿ ಚುನಾವಣೆಗಳನ್ನು ನಡೆಸುವುದು ಕಷ್ಟವೆಂದು ಕೆಲವರು ಸೂಚಿಸಿದ್ದ ಅಭಿಪ್ರಾಯವನ್ನು ಪ್ರಸ್ತಾಪಿಸಿದ ನೆಹರೂರವರು, ಹವಾಮಾನ ವೈವಿಧ್ಯತೆ ಮತ್ತು ಕಾಲದೋಷ ಗಳೊಂದಿಗೂ ಮಹಾಚುನಾವಣೆಗಳಿಗೆ ಅಡ್ಡಿಯಾಗಕೂಡದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೆಹಲಿ, ಅ. 31–</strong> ಏನೇ ಆಗಲಿ ಭಾರತದ ಮಹಾ ಚುನಾವಣೆಗಳು 1951ರ ಮೇ ತಿಂಗಳ ಅಂತ್ಯದೊಳಗೆ ಮುಗಿಯಲೇಬೇಕು ಎಂಬುದಾಗಿ ಭಾರತದ ಪ್ರಧಾನಿ ಪಂಡಿತ್ ನೆಹರೂರವರು, ಇಂದು ದೆಹಲಿಯಲ್ಲಿ ನೆರೆದಿರುವ ಎಲ್ಲಾ ಸಂಸ್ಥಾನಗಳ ಮುಖ್ಯ ಚುನಾವಣಾಧಿಕಾರಿಗಳನ್ನು ಉದ್ದೇಶಿಸಿ ತಿಳಿಸಿದರು.</p><p>ಬೇಸಿಗೆ ಮತ್ತು ಸುಗ್ಗಿ ಕಾಲದಲ್ಲಿ ಚುನಾವಣೆಗಳನ್ನು ನಡೆಸುವುದು ಕಷ್ಟವೆಂದು ಕೆಲವರು ಸೂಚಿಸಿದ್ದ ಅಭಿಪ್ರಾಯವನ್ನು ಪ್ರಸ್ತಾಪಿಸಿದ ನೆಹರೂರವರು, ಹವಾಮಾನ ವೈವಿಧ್ಯತೆ ಮತ್ತು ಕಾಲದೋಷ ಗಳೊಂದಿಗೂ ಮಹಾಚುನಾವಣೆಗಳಿಗೆ ಅಡ್ಡಿಯಾಗಕೂಡದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>