<p>ನವದೆಹಲಿ, ಡಿ. 9– ‘ವಿದ್ಯಾವಂತರಿಗೂ, ಸಾಮಾನ್ಯ ಜನತೆಗೂ ನಡುವೆ ಕೃತವಾಗಿ ಬೆಳೆದು ಬಂದ ಗೋಡೆಯನ್ನು ವಿನಾಶ ಮಾಡಿ ಸಮಾಜದ ಎಲ್ಲಾ ವರ್ಗಗಳ ಏಳಿಗೆಗೂ ಉಪಯೋಗವಾಗುವಂತೆ ವಿಶ್ವವಿದ್ಯಾನಿಲಯಗಳು ಕಾರ್ಯ ಸಾಧಿಸಬೇಕು’ ಎಂದು ಭಾರತದ ಅಧ್ಯಕ್ಷ ಡಾ. ರಾಜೇಂದ್ರಪ್ರಸಾದ ಅವರು ಇಂದು ತಿಳಿಸಿದರು.</p><p>ನವದೆಹಲಿ ವಿಶ್ವವಿದ್ಯಾನಿಲಯದ 28ನೇ ಘಟಿಕೋತ್ಸವ ಭಾಷಣ ಮಾಡುತ್ತಾ ಡಾ. ರಾಜೇಂದ್ರ ಪ್ರಸಾದರು, ಭಾರತದಲ್ಲಿ ವ್ಯಕ್ತಿರ್ಗತವಾದ ಆಸೆ, ಆಕಾಂಕ್ಷೆಗಳಿಗೂ, ಸಮಾಜಕ್ಕೂ<br>ಇರುವ ಭೇದಭಾವ ತೊಲಗಿಸಲು ನಾವು ಯತ್ನಿಸಬೇಕೆಂದು ಅವರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ, ಡಿ. 9– ‘ವಿದ್ಯಾವಂತರಿಗೂ, ಸಾಮಾನ್ಯ ಜನತೆಗೂ ನಡುವೆ ಕೃತವಾಗಿ ಬೆಳೆದು ಬಂದ ಗೋಡೆಯನ್ನು ವಿನಾಶ ಮಾಡಿ ಸಮಾಜದ ಎಲ್ಲಾ ವರ್ಗಗಳ ಏಳಿಗೆಗೂ ಉಪಯೋಗವಾಗುವಂತೆ ವಿಶ್ವವಿದ್ಯಾನಿಲಯಗಳು ಕಾರ್ಯ ಸಾಧಿಸಬೇಕು’ ಎಂದು ಭಾರತದ ಅಧ್ಯಕ್ಷ ಡಾ. ರಾಜೇಂದ್ರಪ್ರಸಾದ ಅವರು ಇಂದು ತಿಳಿಸಿದರು.</p><p>ನವದೆಹಲಿ ವಿಶ್ವವಿದ್ಯಾನಿಲಯದ 28ನೇ ಘಟಿಕೋತ್ಸವ ಭಾಷಣ ಮಾಡುತ್ತಾ ಡಾ. ರಾಜೇಂದ್ರ ಪ್ರಸಾದರು, ಭಾರತದಲ್ಲಿ ವ್ಯಕ್ತಿರ್ಗತವಾದ ಆಸೆ, ಆಕಾಂಕ್ಷೆಗಳಿಗೂ, ಸಮಾಜಕ್ಕೂ<br>ಇರುವ ಭೇದಭಾವ ತೊಲಗಿಸಲು ನಾವು ಯತ್ನಿಸಬೇಕೆಂದು ಅವರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>