<p>ಲಕ್ನೋ, ಅ.4: ಕಾಂಗ್ರೆಸ್ ಸಂಸ್ಥೆಯನ್ನು ಪ್ರಬಲಗೊಳಿಸುವ ಅತ್ಯಗತ್ಯತೆ ಇಂದಿರುವಷ್ಟು ಹಿಂದೆಂದೂ ಇರಲಿಲ್ಲ ಎಂಬುದಾಗಿ ಮಹಾ ಪ್ರಧಾನಿ ಪಂಡಿತ್ ನೆಹರೂರವರು ಉತ್ತರ ಪ್ರದೇಶದ ಶಾಸನ ಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಉದ್ದೇಶಿಸಿ ಭಾಷಣ ಮಾಡುತ್ತಾ ತಿಳಿಸಿದರು.</p>.<p>ಕಾಂಗ್ರೆಸ್ ಜನರ ಪ್ರೀತಿ ಕಳೆದುಕೊಂಡು ದೇಶಕ್ಕೆ ಸೂಕ್ತ ದಾರಿ ತೋರಿಸಲು ಅಶಕ್ತವಾದರೆ ಅತ್ಯಂತ ಅಪಾಯಕಾರಿ ಪರಿಸ್ಥಿತಿ ಬಂದೊದಗಬಹುದು ಎಂದು ನೆಹರೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಕ್ನೋ, ಅ.4: ಕಾಂಗ್ರೆಸ್ ಸಂಸ್ಥೆಯನ್ನು ಪ್ರಬಲಗೊಳಿಸುವ ಅತ್ಯಗತ್ಯತೆ ಇಂದಿರುವಷ್ಟು ಹಿಂದೆಂದೂ ಇರಲಿಲ್ಲ ಎಂಬುದಾಗಿ ಮಹಾ ಪ್ರಧಾನಿ ಪಂಡಿತ್ ನೆಹರೂರವರು ಉತ್ತರ ಪ್ರದೇಶದ ಶಾಸನ ಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಉದ್ದೇಶಿಸಿ ಭಾಷಣ ಮಾಡುತ್ತಾ ತಿಳಿಸಿದರು.</p>.<p>ಕಾಂಗ್ರೆಸ್ ಜನರ ಪ್ರೀತಿ ಕಳೆದುಕೊಂಡು ದೇಶಕ್ಕೆ ಸೂಕ್ತ ದಾರಿ ತೋರಿಸಲು ಅಶಕ್ತವಾದರೆ ಅತ್ಯಂತ ಅಪಾಯಕಾರಿ ಪರಿಸ್ಥಿತಿ ಬಂದೊದಗಬಹುದು ಎಂದು ನೆಹರೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>