<h2>ಮಧ್ಯ ರೈಲ್ವೆ: ರಾಜ್ಯದ ಕಾಮಗಾರಿಗಳಿಗೆ ಕೇಂದ್ರ ಆದ್ಯತೆ</h2>.<p><strong>ಬೀದರ್, ಜುಲೈ 29–</strong> ದಕ್ಷಿಣ ಮಧ್ಯ ರೈಲ್ವೆಯಿಂದ ಕರ್ನಾಟಕದಲ್ಲಿ ಕೈಗೆತ್ತಿಕೊಂಡಿರುವ ಎಲ್ಲ ಕಾಮಗಾರಿ ಗಳನ್ನು ಶೀಘ್ರ ಪೂರ್ಣಗೊಳಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಬಂಗಾರು ಲಕ್ಷ್ಮಣ ತಿಳಿಸಿದರು.</p>.<p>116 ಕಿ.ಮೀ. ಉದ್ದದ ಬೀದರ್– ಕಲ್ಬುರ್ಗಿ ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿಗೆ ಇಂದು ಇಲ್ಲಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<h2>ಗಡಿ ವಿವಾದ: ಪ್ರಧಾನಿ ಮಧ್ಯಸ್ಥಿಕೆಗೆ ಒಲವು</h2>.<p><strong>ಮುಂಬೈ, ಜುಲೈ 29 (ಪಿಟಿಐ)–</strong> ಕರ್ನಾಟಕದೊಂದಿಗಿನ ಗಡಿ ಸಮಸ್ಯೆ ಇತ್ಯರ್ಥಗೊಳಿಸುವ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮಹಾರಾಷ್ಟ್ರ ಸರ್ಕಾರ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಕೇಳಿಕೊಳ್ಳಲಿದೆ.</p>.<p>ಮುಖ್ಯಮಂತ್ರಿ ವಿಲಾಸರಾವ್ ದೇಶ್ಮುಖ್ ಇಂದು ಇಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ಮಧ್ಯ ರೈಲ್ವೆ: ರಾಜ್ಯದ ಕಾಮಗಾರಿಗಳಿಗೆ ಕೇಂದ್ರ ಆದ್ಯತೆ</h2>.<p><strong>ಬೀದರ್, ಜುಲೈ 29–</strong> ದಕ್ಷಿಣ ಮಧ್ಯ ರೈಲ್ವೆಯಿಂದ ಕರ್ನಾಟಕದಲ್ಲಿ ಕೈಗೆತ್ತಿಕೊಂಡಿರುವ ಎಲ್ಲ ಕಾಮಗಾರಿ ಗಳನ್ನು ಶೀಘ್ರ ಪೂರ್ಣಗೊಳಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಬಂಗಾರು ಲಕ್ಷ್ಮಣ ತಿಳಿಸಿದರು.</p>.<p>116 ಕಿ.ಮೀ. ಉದ್ದದ ಬೀದರ್– ಕಲ್ಬುರ್ಗಿ ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿಗೆ ಇಂದು ಇಲ್ಲಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<h2>ಗಡಿ ವಿವಾದ: ಪ್ರಧಾನಿ ಮಧ್ಯಸ್ಥಿಕೆಗೆ ಒಲವು</h2>.<p><strong>ಮುಂಬೈ, ಜುಲೈ 29 (ಪಿಟಿಐ)–</strong> ಕರ್ನಾಟಕದೊಂದಿಗಿನ ಗಡಿ ಸಮಸ್ಯೆ ಇತ್ಯರ್ಥಗೊಳಿಸುವ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮಹಾರಾಷ್ಟ್ರ ಸರ್ಕಾರ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಕೇಳಿಕೊಳ್ಳಲಿದೆ.</p>.<p>ಮುಖ್ಯಮಂತ್ರಿ ವಿಲಾಸರಾವ್ ದೇಶ್ಮುಖ್ ಇಂದು ಇಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>