<p><strong>ನವದೆಹಲಿ, ಸೆಪ್ಟೆಂಬರ್ 3–</strong> ಪೂರ್ವ ಪಂಜಾಬ್ ರೈಲ್ವೆ ವಿಭಾಗಕ್ಕೆ ಸೇರಿದ ಗುರುದಾಸ್ಪುರದ ಬಳಿ ಇಂದು ಮಧ್ಯಾಹ್ನ ‘ಕಾಶ್ಮೀರ್ ಮೇಲ್’ ರೈಲು ಹಳಿ ತಪ್ಪಿದ್ದು, 20 ಪ್ರಯಾಣಿಕರು ಮೃತಪಟ್ಟಿದ್ದಾರೆ. 45 ಮಂದಿ ಗಾಯಗೊಂಡಿದ್ದಾರೆ.</p><p>ಈ ರೈಲು ಪಠಾಣ್ಕೋಟ್ನಿಂದ ದೆಹಲಿಗೆ ಬರುತ್ತಿತ್ತು. ಮಧ್ಯಾಹ್ನ 2.10ಗಂಟೆಗೆ ಹಳಿ ತಪ್ಪಿದೆ.<br>ಮೂರು ಬೋಗಿಗಳಿಗೆ ಹಾನಿಯಾಗಿದೆ. ಪರಿಹಾರ ಕಾರ್ಯಾಚರಣೆ ಹಾಗೂ ವೈದ್ಯರ ತಂಡವು ಘಟನಾ ಸ್ಥಳಕ್ಕೆ ತೆರಳಿದ್ದು, ಗಾಯಾಳುಗಳಿಗೆ ಅಗತ್ಯ ನೆರವು, ಚಿಕಿತ್ಸೆ ನೀಡುವಲ್ಲಿ ನಿರತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ, ಸೆಪ್ಟೆಂಬರ್ 3–</strong> ಪೂರ್ವ ಪಂಜಾಬ್ ರೈಲ್ವೆ ವಿಭಾಗಕ್ಕೆ ಸೇರಿದ ಗುರುದಾಸ್ಪುರದ ಬಳಿ ಇಂದು ಮಧ್ಯಾಹ್ನ ‘ಕಾಶ್ಮೀರ್ ಮೇಲ್’ ರೈಲು ಹಳಿ ತಪ್ಪಿದ್ದು, 20 ಪ್ರಯಾಣಿಕರು ಮೃತಪಟ್ಟಿದ್ದಾರೆ. 45 ಮಂದಿ ಗಾಯಗೊಂಡಿದ್ದಾರೆ.</p><p>ಈ ರೈಲು ಪಠಾಣ್ಕೋಟ್ನಿಂದ ದೆಹಲಿಗೆ ಬರುತ್ತಿತ್ತು. ಮಧ್ಯಾಹ್ನ 2.10ಗಂಟೆಗೆ ಹಳಿ ತಪ್ಪಿದೆ.<br>ಮೂರು ಬೋಗಿಗಳಿಗೆ ಹಾನಿಯಾಗಿದೆ. ಪರಿಹಾರ ಕಾರ್ಯಾಚರಣೆ ಹಾಗೂ ವೈದ್ಯರ ತಂಡವು ಘಟನಾ ಸ್ಥಳಕ್ಕೆ ತೆರಳಿದ್ದು, ಗಾಯಾಳುಗಳಿಗೆ ಅಗತ್ಯ ನೆರವು, ಚಿಕಿತ್ಸೆ ನೀಡುವಲ್ಲಿ ನಿರತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>