<h2>ಅನ್ನ ಮಂತ್ರಿಗಳೊಡನೆ ಮುನ್ಷಿಯವರ ಚರ್ಚೆ</h2>.<p><strong>ನವದೆಹಲಿ, ಆಗಸ್ಟ್ 1–</strong> ಭಾರತ ಸರ್ಕಾರದ ಆಹಾರ ಸಚಿವ ಕೆ.ಎಂ. ಮುನ್ಷಿ ಅವರು ಆಗಸ್ಟ್ ಮೂರನೆಯ ವಾರದಲ್ಲಿ ದೆಹಲಿಯಲ್ಲಿ ಎಲ್ಲ ಸಂಸ್ಥಾನಗಳ ಆಹಾರ ಮಂತ್ರಿಗಳ ಹಾಗೂ ಮುಖ್ಯಮಂತ್ರಿಗಳ ಸಮಾವೇಶವೊಂದನ್ನು ಕರೆದಿದ್ದಾರೆ.</p>.<p>ಆಹಾರ ಪರಿಸ್ಥಿತಿಯನ್ನು ಮುಖ್ಯವಾಗಿ 1948ರ ಸೆಪ್ಟೆಂಬರ್ನಲ್ಲಿ ಹತೋಟಿಯನ್ನು ಮತ್ತೆ ಹಾಕಿದಾಗ ಆದ ಪ್ರತಿಕ್ರಿಯೆಗಳ ಬಗ್ಗೆ ಈ ಸಭೆಯಲ್ಲಿ ಪರಿಶೀಲಿಸಲಾಗುವುದು.</p>.<h2>ಪೂರ್ವ ಬಂಗಾಳ ಅಲ್ಪಸಂಖ್ಯಾತರಲ್ಲಿ ಭದ್ರತಾ ಭರವಸೆಯಿಲ್ಲ</h2>.<p><strong>ದೆಹಲಿ, ಆಗಸ್ಟ್ 1–</strong> ‘ಪಾಕಿಸ್ತಾನಕ್ಕೆ ಸೇರಿದ ಪೂರ್ವ ಬಂಗಾಳದ ಅಲ್ಪ ಸಂಖ್ಯಾತರ ಮನಸ್ಸಿನಲ್ಲಿ ಭದ್ರತೆಯ ಭರವಸೆಯು ಇಲ್ಲದಂತಾಗಿದೆಯೆಂದು ಹೇಳುತ್ತಿರುವುದು ನಿಜ’ ಎಂಬುದಾಗಿ ಇಂದು ಭಾರತ ಪಾರ್ಲಿಮೆಂಟ್ನಲ್ಲಿ ಮಹಾ ಪ್ರಧಾನಿ ಪಂಡಿತ್ ನೆಹರೂ ಅವರು, ಎಚ್.ವಿ. ಕಾಮತ್ ಅವರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ಅನ್ನ ಮಂತ್ರಿಗಳೊಡನೆ ಮುನ್ಷಿಯವರ ಚರ್ಚೆ</h2>.<p><strong>ನವದೆಹಲಿ, ಆಗಸ್ಟ್ 1–</strong> ಭಾರತ ಸರ್ಕಾರದ ಆಹಾರ ಸಚಿವ ಕೆ.ಎಂ. ಮುನ್ಷಿ ಅವರು ಆಗಸ್ಟ್ ಮೂರನೆಯ ವಾರದಲ್ಲಿ ದೆಹಲಿಯಲ್ಲಿ ಎಲ್ಲ ಸಂಸ್ಥಾನಗಳ ಆಹಾರ ಮಂತ್ರಿಗಳ ಹಾಗೂ ಮುಖ್ಯಮಂತ್ರಿಗಳ ಸಮಾವೇಶವೊಂದನ್ನು ಕರೆದಿದ್ದಾರೆ.</p>.<p>ಆಹಾರ ಪರಿಸ್ಥಿತಿಯನ್ನು ಮುಖ್ಯವಾಗಿ 1948ರ ಸೆಪ್ಟೆಂಬರ್ನಲ್ಲಿ ಹತೋಟಿಯನ್ನು ಮತ್ತೆ ಹಾಕಿದಾಗ ಆದ ಪ್ರತಿಕ್ರಿಯೆಗಳ ಬಗ್ಗೆ ಈ ಸಭೆಯಲ್ಲಿ ಪರಿಶೀಲಿಸಲಾಗುವುದು.</p>.<h2>ಪೂರ್ವ ಬಂಗಾಳ ಅಲ್ಪಸಂಖ್ಯಾತರಲ್ಲಿ ಭದ್ರತಾ ಭರವಸೆಯಿಲ್ಲ</h2>.<p><strong>ದೆಹಲಿ, ಆಗಸ್ಟ್ 1–</strong> ‘ಪಾಕಿಸ್ತಾನಕ್ಕೆ ಸೇರಿದ ಪೂರ್ವ ಬಂಗಾಳದ ಅಲ್ಪ ಸಂಖ್ಯಾತರ ಮನಸ್ಸಿನಲ್ಲಿ ಭದ್ರತೆಯ ಭರವಸೆಯು ಇಲ್ಲದಂತಾಗಿದೆಯೆಂದು ಹೇಳುತ್ತಿರುವುದು ನಿಜ’ ಎಂಬುದಾಗಿ ಇಂದು ಭಾರತ ಪಾರ್ಲಿಮೆಂಟ್ನಲ್ಲಿ ಮಹಾ ಪ್ರಧಾನಿ ಪಂಡಿತ್ ನೆಹರೂ ಅವರು, ಎಚ್.ವಿ. ಕಾಮತ್ ಅವರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>