<p>ಕಲ್ಕತ್ತಾ, ಅ. 3 ()– ತೈಲ ಉತ್ಪನ್ನಗಳ ಬೆಲೆ ಹೆಚ್ಚಿಸಿರುವುದನ್ನು ಭಾಗಶಃ ವಾಪಸು ತೆಗೆದುಕೊಳ್ಳುವ ಬಗ್ಗೆ ಪ್ರಧಾನಿ ನೀಡಿರುವ ಭರವಸೆಯನ್ನು ಅನುಲಕ್ಷಿಸಿ ಕೇಂದ್ರ ಸಚಿವ ಸಂಪುಟಕ್ಕೆ ನೀಡಿರುವ ರಾಜೀನಾಮೆ ಕೈಬಿಡುವ ಬಗ್ಗೆ ಮಮತಾ ಬ್ಯಾನರ್ಜಿ ಅವರು ಇಂದು ಇಲ್ಲಿ ಸ್ಪಷ್ಟ ಇಂಗಿತ ವ್ಯಕ್ತಪಡಿಸಿದರು.</p>.<p>ಅಡುಗೆ ಅನಿಲ, ಡೀಸೆಲ್ ಮತ್ತು ಸೀಮೆಎಣ್ಣೆಗೆ ಹೆಚ್ಚಿಸಿರುವ ಬೆಲೆ ಕಡಿಮೆ ಮಾಡುವ ಬಗ್ಗೆ ಇದೇ 6ರಂದು ಕರೆಯಲಾಗಿರುವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಪ್ರಧಾನಿ ವಾಜಪೇಯಿ ಭರವಸೆ ನೀಡಿದ್ದಾರೆ ಎಂದು ಮಮತಾ ಬ್ಯಾನರ್ಜಿ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>ಕಾಗವಾಡ: ದಳ(ಯು) ಗೆಲುವು</p>.<p>ಬೆಳಗಾವಿ, ಅ. 3– ಕಾಗವಾಡ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜನತಾದಳ (ಸಂಯುಕ್ತ) ಪಕ್ಷದ ಭರಮಗೌಡ ಅಲಿಯಾಸ್ ರಾಜು ಕಾಗೆ ಅವರು, ತಮ್ಮ ಸಮೀಪದ ಪ್ರತಿಸ್ಪರ್ಧಿ ಆಡಳಿತಾರೂಢ ಕಾಂಗ್ರೆಸ್ನ ವಿಜಯಾತಾಯಿ ಪಾಟೀಲ ಅವರನ್ನು ಕೇವಲ 1,019 ಮತಗಳ ಅಂತರದಿಂದ ಸೋಲಿಸಿ ಗೆಲುವು ಸಾಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲ್ಕತ್ತಾ, ಅ. 3 ()– ತೈಲ ಉತ್ಪನ್ನಗಳ ಬೆಲೆ ಹೆಚ್ಚಿಸಿರುವುದನ್ನು ಭಾಗಶಃ ವಾಪಸು ತೆಗೆದುಕೊಳ್ಳುವ ಬಗ್ಗೆ ಪ್ರಧಾನಿ ನೀಡಿರುವ ಭರವಸೆಯನ್ನು ಅನುಲಕ್ಷಿಸಿ ಕೇಂದ್ರ ಸಚಿವ ಸಂಪುಟಕ್ಕೆ ನೀಡಿರುವ ರಾಜೀನಾಮೆ ಕೈಬಿಡುವ ಬಗ್ಗೆ ಮಮತಾ ಬ್ಯಾನರ್ಜಿ ಅವರು ಇಂದು ಇಲ್ಲಿ ಸ್ಪಷ್ಟ ಇಂಗಿತ ವ್ಯಕ್ತಪಡಿಸಿದರು.</p>.<p>ಅಡುಗೆ ಅನಿಲ, ಡೀಸೆಲ್ ಮತ್ತು ಸೀಮೆಎಣ್ಣೆಗೆ ಹೆಚ್ಚಿಸಿರುವ ಬೆಲೆ ಕಡಿಮೆ ಮಾಡುವ ಬಗ್ಗೆ ಇದೇ 6ರಂದು ಕರೆಯಲಾಗಿರುವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಪ್ರಧಾನಿ ವಾಜಪೇಯಿ ಭರವಸೆ ನೀಡಿದ್ದಾರೆ ಎಂದು ಮಮತಾ ಬ್ಯಾನರ್ಜಿ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>ಕಾಗವಾಡ: ದಳ(ಯು) ಗೆಲುವು</p>.<p>ಬೆಳಗಾವಿ, ಅ. 3– ಕಾಗವಾಡ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜನತಾದಳ (ಸಂಯುಕ್ತ) ಪಕ್ಷದ ಭರಮಗೌಡ ಅಲಿಯಾಸ್ ರಾಜು ಕಾಗೆ ಅವರು, ತಮ್ಮ ಸಮೀಪದ ಪ್ರತಿಸ್ಪರ್ಧಿ ಆಡಳಿತಾರೂಢ ಕಾಂಗ್ರೆಸ್ನ ವಿಜಯಾತಾಯಿ ಪಾಟೀಲ ಅವರನ್ನು ಕೇವಲ 1,019 ಮತಗಳ ಅಂತರದಿಂದ ಸೋಲಿಸಿ ಗೆಲುವು ಸಾಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>