ಬೆಂಗಳೂರು, ಸೆಪ್ಟೆಂಬರ್ 18– ಜಯನಗರ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ನಿನ್ನೆ ನಡೆದ ಹಿಂಸಾಚಾರದಿಂದ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿಯು ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿಸಿದ ಗೃಹ ಖಾತೆಯ ರಾಜ್ಯ ಸಚಿವ ರೋಷನ್ಬೇಗ್ ಅವರು, ಹಿಂಸಾಚಾರ ಹಾಗೂ ಪೊಲೀಸ್ ಗೋಲಿಬಾರ್ನಿಂದ ಮೃತಪಟ್ಟ ನಾಲ್ವರ ಕುಟುಂಬದವರಿಗೆ ಇಂದು ಇಲ್ಲಿ ಪರಿಹಾರ ಪ್ರಕಟಿಸಿದರು.