ಬೆಂಗಳೂರು, ಆ. 23– ಸಂಯುಕ್ತ ರಂಗ ಸರ್ಕಾರಕ್ಕೆ ಜಮ್ಮು–ಕಾಶ್ಮೀರದಲ್ಲಿ ಹಿಂದೆ ಇದ್ದ ಒಳ್ಳೆಯ ವಾತಾವರಣ ಸೃಷ್ಟಿಸಿ ಜನತೆಯಲ್ಲಿ ವಿಶ್ವಾಸ ಪುನರ್ಪ್ರತಿಷ್ಠಾಪಿಸುವ ಬಗ್ಗೆ ಕಾಳಜಿ ಇದೆಯೇ ಹೊರತು ಅಲ್ಲಿನ ವಿಧಾನಸಭಾ ಚುನಾವಣೆಯಲ್ಲಿ ಯಾವ
ಪಕ್ಷ ಗೆಲ್ಲುತ್ತದೆ ಎಂಬುದರಲ್ಲಿ ಅಲ್ಲ ಎಂದು ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇಂದು ಇಲ್ಲಿ ಸ್ಪಷ್ಟಪಡಿಸಿದರು.