ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ 25 ವರ್ಷಗಳ ಹಿಂದೆ| ಗುರುವಾರ, 04-12-1997

Last Updated 3 ಡಿಸೆಂಬರ್ 2022, 19:30 IST
ಅಕ್ಷರ ಗಾತ್ರ

ಲೋಕಸಭೆ ವಿಸರ್ಜನೆಗೆ ಕೇಂದ್ರ ಸಚಿವ ಸಂಪುಟ ಶಿಪಾರಸು

ನವದೆಹಲಿ, ಡಿ. 3– ಲೋಕಸಭೆಯನ್ನು ವಿಸರ್ಜಿಸುವಂತೆ ಕೇಂದ್ರ ಮಂತ್ರಿಮಂಡಲ ಇಂದು ರಾಷ್ಟ್ರಪತಿ ಕೆ.ಆರ್.ನಾರಾಯಣನ್ ಅವರಿಗೆ ಶಿಫಾರಸು ಮಾಡುವುದರೊಂದಿಗೆ ಕಳೆದ ಮೂರು ವಾರಗಳಿಂದ ತಲೆದೋರಿದ್ದ ರಾಜಕೀಯ ಬಿಕ್ಕಟ್ಟು ಅಂತ್ಯ ಗೊಂಡಂತಾಗಿದೆ.

ಇಂದು ಸಂಜೆ 6.15ಕ್ಕೆ ಸೌತ್‌ ಬ್ಲಾಕ್‌ನಲ್ಲಿ ನಡೆದ ಪೂರ್ಣ ಪ್ರಮಾಣದ ಮಂತ್ರಿ ಮಂಡಲ ಸಭೆಯು ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡುವ ಒಮ್ಮತದ ತೀರ್ಮಾನ ಕೈಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT