<p id="thickbox_headline"><strong>ಶಂಕರಾನಂದ ವಿರುದ್ಧ ಹೈಕೋರ್ಟಿಗೆ ವರದಿ</strong></p>.<p id="thickbox_headline"><strong>ನವದೆಹಲಿ, ಸೆ.13 (ಯುಎನ್ಐ)– </strong>ಕೋಟ್ಯಂತರ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣ ಆಮದು ಹಗರಣದಲ್ಲಿ ಕೇಂದ್ರ ಆರೋಗ್ಯ ಖಾತೆಯ ಮಾಜಿ ಸಚಿವ ಬಿ.ಶಂಕರಾನಂದ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂದು ದೆಹಲಿ ಹೈಕೋರ್ಟಿನಲ್ಲಿ ಇಂದು ಕೇಂದ್ರ ಸರ್ಕಾರದ ವೈದ್ಯಕೀಯ ಇಲಾಖೆ ಸಲ್ಲಿಸಿದ ತನಿಖಾ ವರದಿ ಬಹಿರಂಗಪಡಿಸಿದೆ.</p>.<p><strong>ಮಹಿಳಾ ಮೀಸಲಾತಿ ಮಸೂದೆಗೆ ಅಂಗೀಕಾರ ಇಲ್ಲ</strong></p>.<p><strong>ನವದೆಹಲಿ, ಸೆ.13 (ಯುಎನ್ಐ)– </strong>ಲೋಕಸಭೆ ಹಾಗೂ ರಾಜ್ಯ ವಿಧಾನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ಕುರಿತ ಮಸೂದೆ ಅಂಗೀಕಾರ ಪಡೆಯಲು ವಿಫಲ ವಾಗಿದ್ದು, ಮಸೂದೆಯನ್ನು ಜಂಟಿ ಸದನ ಸಮಿತಿಗೆ ಪರಿಶೀಲನೆಗಾಗಿ ಒಪ್ಪಿಸಲಾಗಿದೆ.</p>.<p><strong>ನಗರದಲ್ಲಿ ಕಾಡ್ಗಿಚ್ಚಿನಂತೆ ಹರಡುತ್ತಿರುವ ‘ಮದ್ರಾಸ್ ಐ’</strong></p>.<p><strong>ಬೆಂಗಳೂರು ಸೆ.13– ‘</strong>ಮದ್ರಾಸ್ ಐ’ ಎಂದೇ ಖ್ಯಾತವಾಗಿರುವ ಕಣ್ಣಿನ ಸೋಂಕು ರೋಗ ನಗರದಲ್ಲಿ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಮಿಂಟೋ ಕಣ್ಣಾಸ್ಪತ್ರೆಯಲ್ಲಿ ಕಣ್ಣಿನ ಪೊರೆ ತೆಗೆಯುವ ಶಸ್ತ್ರ ಚಿಕಿತ್ಸೆಯನ್ನು ಸೆ.23 ರವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p id="thickbox_headline"><strong>ಶಂಕರಾನಂದ ವಿರುದ್ಧ ಹೈಕೋರ್ಟಿಗೆ ವರದಿ</strong></p>.<p id="thickbox_headline"><strong>ನವದೆಹಲಿ, ಸೆ.13 (ಯುಎನ್ಐ)– </strong>ಕೋಟ್ಯಂತರ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣ ಆಮದು ಹಗರಣದಲ್ಲಿ ಕೇಂದ್ರ ಆರೋಗ್ಯ ಖಾತೆಯ ಮಾಜಿ ಸಚಿವ ಬಿ.ಶಂಕರಾನಂದ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂದು ದೆಹಲಿ ಹೈಕೋರ್ಟಿನಲ್ಲಿ ಇಂದು ಕೇಂದ್ರ ಸರ್ಕಾರದ ವೈದ್ಯಕೀಯ ಇಲಾಖೆ ಸಲ್ಲಿಸಿದ ತನಿಖಾ ವರದಿ ಬಹಿರಂಗಪಡಿಸಿದೆ.</p>.<p><strong>ಮಹಿಳಾ ಮೀಸಲಾತಿ ಮಸೂದೆಗೆ ಅಂಗೀಕಾರ ಇಲ್ಲ</strong></p>.<p><strong>ನವದೆಹಲಿ, ಸೆ.13 (ಯುಎನ್ಐ)– </strong>ಲೋಕಸಭೆ ಹಾಗೂ ರಾಜ್ಯ ವಿಧಾನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ಕುರಿತ ಮಸೂದೆ ಅಂಗೀಕಾರ ಪಡೆಯಲು ವಿಫಲ ವಾಗಿದ್ದು, ಮಸೂದೆಯನ್ನು ಜಂಟಿ ಸದನ ಸಮಿತಿಗೆ ಪರಿಶೀಲನೆಗಾಗಿ ಒಪ್ಪಿಸಲಾಗಿದೆ.</p>.<p><strong>ನಗರದಲ್ಲಿ ಕಾಡ್ಗಿಚ್ಚಿನಂತೆ ಹರಡುತ್ತಿರುವ ‘ಮದ್ರಾಸ್ ಐ’</strong></p>.<p><strong>ಬೆಂಗಳೂರು ಸೆ.13– ‘</strong>ಮದ್ರಾಸ್ ಐ’ ಎಂದೇ ಖ್ಯಾತವಾಗಿರುವ ಕಣ್ಣಿನ ಸೋಂಕು ರೋಗ ನಗರದಲ್ಲಿ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಮಿಂಟೋ ಕಣ್ಣಾಸ್ಪತ್ರೆಯಲ್ಲಿ ಕಣ್ಣಿನ ಪೊರೆ ತೆಗೆಯುವ ಶಸ್ತ್ರ ಚಿಕಿತ್ಸೆಯನ್ನು ಸೆ.23 ರವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>