<p><strong>ಅನುಕಂಪದ ನೌಕರಿ ಸರ್ಕಾರದ ಕಳಕಳಿ</strong></p>.<p><strong>ಬೆಂಗಳೂರು, ಫೆ. 13–</strong>ಸರ್ಕಾರಿ ಸೇವೆಯಲ್ಲಿರುವಾಗಲೇ ಅಸುನೀಗುವ ನೌಕರರ ಕುಟುಂಬದವರಲ್ಲಿ ಒಬ್ಬರಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡುವ ಬಗ್ಗೆ ರಾಜ್ಯ ಸರ್ಕಾರ ತೀವ್ರ ಕಳಕಳಿಯನ್ನು ಹೊಂದಿದ್ದು, ಇನ್ನು ಎರಡು ತಿಂಗಳ ಒಳಗಾಗಿ ಈ ಸಂಬಂಧದಲ್ಲಿ ಆದೇಶವನ್ನು ಹೊರಡಿಸಲಿದೆ.</p>.<p>ಸರ್ಕಾರ ಈ ನಿಟ್ಟಿನಲ್ಲಿ ಕೈಗೊಳ್ಳುವ ನಿರ್ಧಾರ, ಸಂಸಾರದ ನೊಗವನ್ನು ಹೆಗಲಿಗೇರಿಸಿಕೊಂಡಿದ್ದ ಮನೆ ಒಡೆಯನನ್ನು ಕಳೆದುಕೊಂಡ ನತದೃಷ್ಟರ ಪಾಲಿಗೆ ಒಂದು ವಿಧದಲ್ಲಿ ಮುಂದಿನ ಬದುಕಿಗೆ ಆಶಾಕಿರಣ ಆಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅನುಕಂಪದ ನೌಕರಿ ಸರ್ಕಾರದ ಕಳಕಳಿ</strong></p>.<p><strong>ಬೆಂಗಳೂರು, ಫೆ. 13–</strong>ಸರ್ಕಾರಿ ಸೇವೆಯಲ್ಲಿರುವಾಗಲೇ ಅಸುನೀಗುವ ನೌಕರರ ಕುಟುಂಬದವರಲ್ಲಿ ಒಬ್ಬರಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡುವ ಬಗ್ಗೆ ರಾಜ್ಯ ಸರ್ಕಾರ ತೀವ್ರ ಕಳಕಳಿಯನ್ನು ಹೊಂದಿದ್ದು, ಇನ್ನು ಎರಡು ತಿಂಗಳ ಒಳಗಾಗಿ ಈ ಸಂಬಂಧದಲ್ಲಿ ಆದೇಶವನ್ನು ಹೊರಡಿಸಲಿದೆ.</p>.<p>ಸರ್ಕಾರ ಈ ನಿಟ್ಟಿನಲ್ಲಿ ಕೈಗೊಳ್ಳುವ ನಿರ್ಧಾರ, ಸಂಸಾರದ ನೊಗವನ್ನು ಹೆಗಲಿಗೇರಿಸಿಕೊಂಡಿದ್ದ ಮನೆ ಒಡೆಯನನ್ನು ಕಳೆದುಕೊಂಡ ನತದೃಷ್ಟರ ಪಾಲಿಗೆ ಒಂದು ವಿಧದಲ್ಲಿ ಮುಂದಿನ ಬದುಕಿಗೆ ಆಶಾಕಿರಣ ಆಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>